
ಸನಾತನ ಪ್ರಭಾತ ಪತ್ರಿಕೆಯಲ್ಲಿ ‘ಇಂದಿನಿಂದ ಸನಾತನದ ಸಾಧಕರು ಸದ್ಗುರು (ಸೌ.) ಬಿಂದಾ ಸಿಂಗಬಾಳ ಇವರನ್ನು ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಸದ್ಗುರು (ಸೌ.) ಅಂಜಲಿ ಗಾಡಗೀಳ ಇವರನ್ನು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಎಂದು ಸಂಬೋಧಿಸಬೇಕು’, ಎಂದು ೧೪.೫.೨೦೨೦ ರಂದು ಪ್ರಕಟಿಸಲಾಗಿತ್ತು. ಅವರಿಬ್ಬರನ್ನು ಈ ರೀತಿ ಸಂಬೋಧಿಸಲು ಸಪ್ತರ್ಷಿಗಳು ‘ಸಪ್ತರ್ಷಿ ಜೀವನಾಡಿಪಟ್ಟಿಯ’ ಮಾಧ್ಯಮದಿಂದ ಹೇಳಿದ್ದಾರೆ. ಹೀಗಿದ್ದರೂ ಇಂದಿಗೂ ಬಹಳಷ್ಟು ಸಾಧಕರು ‘ಸದ್ಗುರು ಬಿಂದಾತಾಯಿ’ ಅಥವಾ ‘ಪೂ. ತಾಯಿ’, ಅದೇ ರೀತಿ ‘ಸದ್ಗುರು ಗಾಡಗೀಳಕಾಕು’ ಅಥವಾ ‘ಪೂ. ಕಾಕು’, ಎಂದು ಉಲ್ಲೇಖಿಸುತ್ತಾರೆ. ಸನಾತನದ ಸಾಧಕರು ಸಪ್ತರ್ಷಿಗಳ ಆಜ್ಞಾಪಾಲನೆ ಮಾಡಿ ‘ಶ್ರೀಸತ್ಶಕ್ತಿ ಮತ್ತು ‘ಶ್ರೀಚಿತ್ಶಕ್ತಿ’ ಈ ಶಬ್ದಗಳನ್ನು ಉಚ್ಚರಿಸಿದರೆ ‘ಶಬ್ದ, ಸ್ಪರ್ಶ, ರೂಪ, ರಸ, ಗಂಧ ಮತ್ತು ಅವುಗಳೊಂದಿಗೆ ಸಂಬಂಧಿಸಿದ ಶಕ್ತಿಗಳು ಒಟ್ಟಿಗೆ ಇರುತ್ತವೆ’, ಎಂಬ ಅಧ್ಯಾತ್ಮದಲ್ಲಿನ ಸಿದ್ಧಾಂತಕ್ಕನುಸಾರ ಆ ಶಬ್ದಗಳಿಂದ ದೈವೀ ಶಕ್ತಿಯು ಕಾರ್ಯನಿರತವಾಗಿ ಅದು ಸಾಧಕರಿಗೆ ಸಿಗುತ್ತದೆ. ಆದುದರಿಂದ ಸಾಧಕರು ಮಾತನಾಡುವಾಗ ಅಥವಾ ಬರೆಯುವಾಗ ‘ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ’ ಮತ್ತು ‘ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ’, ಎಂದೇ ಉಲ್ಲೇಖಿಸಬೇಕು !’
– (ಸದ್ಗುರು) ಡಾ. ಮುಕುಲ ಗಾಡಗೀಳ, ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ, ಗೋವಾ. (೪.೧೧.೨೦೨೩)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !