ಪ್ರಯಾಣಿಕರಿಂದ ರೇಲ್ವೆ ಇಲಾಖೆಯ ಮೆಚ್ಚುಗೆ

ನವದೆಹಲಿ – ಕೋಲಕಾತಾದಿಂದ ಹೊರಡುವ ಶತಾಬ್ದಿ ಎಕ್ಸ್ಪ್ರೆಸ್ನ ಬೋಗಿಗಳಲ್ಲಿ ಕಿಟಕಿಗಳ ಬದಿಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರಗಳನ್ನು ಹಚ್ಚಲಾಗಿದೆ. ಛಾಯಾಚಿತ್ರಗಳ ಪಕ್ಕದಲ್ಲಿ ಆಯಾ ಸ್ವಾತಂತ್ರ್ಯ ಹೋರಾಟಗಾರರ ವಿಷಯದಲ್ಲಿ ಮಾಹಿತಿಯನ್ನು ನೀಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸಹಜವಾಗಿ ಸ್ವಾತಂತ್ರ್ಯ ಹೋರಾಟಗಾರರ ವಿಷಯದಲ್ಲಿ ಮಾಹಿತಿ ಸಿಗುತ್ತಿದೆ. ಈ ಬೋಗಿಗಳಲ್ಲಿ ಸ್ವಾತಂತ್ರ್ಯವೀರ ಸಾವರಕರ, ಯೋಗಿ ಅರವಿಂದ, ಖುದೀರಾಮ ಬೋಸ, ಮೇಡಂ ಕಾಮಾ, ಸರದಾರ ಪಟೇಲ, ನೇತಾಜಿ ಸುಭಾಷಚಂದ್ರ ಬೋಸ ಮುಂತಾದವರ ಛಾಯಾಚಿತ್ರಗಳು ಪ್ರಯಾಣಿಕರ ಗಮನ ಸೆಳೆಯುತ್ತಿವೆ. ಕೇಂದ್ರ ಸರಕಾರದ ಈ ಉಪಕ್ರಮದಿಂದಾಗಿ ಪ್ರಯಾಣಿಕರೊಂದಿಗೆ ಇರುವ ಚಿಕ್ಕ ಮಕ್ಕಳ ಜ್ಞಾನವೂ ವೃದ್ಧಿಸುತ್ತಿದೆ. ಸ್ವಾತಂತ್ರ್ಯದ ಅಮೃತಮಹೋತ್ಸವದ ನಿಮಿತ್ತದಿಂದ ಪ್ರಾರಂಭಿಸಲಾಗಿರುವ ಈ ಉಪಕ್ರಮದ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸಂಪಾದಕರ ನಿಲುವು* ಸರಕಾರವು ಶತಾಬ್ದಿ ಎಕ್ಸ್ಪ್ರೆಸ್ ಗೆ ಮಾತ್ರ ಸೀಮಿತಗೊಳಿಸದೇ ಇತರ ರೈಲುಗಾಡಿಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿಯೂ ಇಂತಹ ಪ್ರಯತ್ನಗಳನ್ನು ಮಾಡಿದರೆ, ಹೆಚ್ಚು ಹೆಚ್ಚು ಜನರಲ್ಲಿ ದೇಶಭಕ್ತಿ ನಿರ್ಮಾಣವಾಗಲು ಸಹಾಯವಾಗುತ್ತದೆ. |
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !