ಅಮೆರಿಕದಿಂದ ಖಲಿಸ್ತಾನಿ ಭಯೋತ್ಪಾದಕ ಗುರಪತ್ಸಿಂಹ ಪನ್ನುನಿಂದ ಬೆದರಿಕೆ !

ನವ ದೆಹಲಿ – ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ‘ಸಿಖ್ ಫಾರ್ ಜಸ್ಟಿಸ್’ ಮುಖ್ಯಸ್ಥ ಗುರುಪತ್ವಂತ್ಸಿಂಗ್ ಪನ್ನು ಅಮೆರಿಕದಿಂದ ಬೆದರಿಕೆ ಹಾಕಿದ್ದಾನೆ. ‘ಬರುವ ಡಿಸೆಂಬರ್ 13 ರಂದು ಭಾರತದ ಸಂಸತ್ತಿನ ಮೇಲೆ ದಾಳಿ ನಡೆಸಲಾಗುವುದು’ ಎಂದು ಅವರು ಹೇಳಿದ್ದಾನೆ. ಡಿಸೆಂಬರ್ 13, 2001 ರಂದು, ಜಿಹಾದಿ ಭಯೋತ್ಪಾದಕ ಸಂಸತ್ತಿನ ಮೇಲೆ ದಾಳಿ ಮಾಡಿದ್ದರು. ಈ ಸಮಯದಲ್ಲಿ ಎಲ್ಲಾ ಭಯೋತ್ಪಾದಕರನ್ನು ಕೊಲ್ಲಲಾಯಿತು, ಪಿತೂರಿಯ ಮಾಸ್ಟರ್ ಮೈಂಡ್ ಮಹಮ್ಮದ್ ಅಫ್ಜಲ್ ಅನ್ನು ಗಲ್ಲಿಗೇರಿಸಲಾಯಿತು. ಪನ್ನು ಬೆದರಿಕೆಯ ವೀಡಿಯೋವನ್ನು ಪ್ರಸಾರ ಮಾಡುವಾಗ ಮೊಹಮ್ಮದ್ ಅಫ್ಜಲ್ ಅವರ ಚಿತ್ರವನ್ನು ಬದಿಯಲ್ಲಿ ಇಟ್ಟುಕೊಂಡಿರುವುದು ಕಾಣಿಸುತ್ತದೆ.
ಸಂಪಾದಕೀಯ ನಿಲುವುವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ ಪ್ರಜೆ ಪನ್ನು ಬಹಿರಂಗ ಬೆದರಿಕೆ ಹಾಕಿದ್ದು ಅಮೆರಿಕಾ ಇದನ್ನು ನಿಷ್ಕ್ರಿಯವಾಗಿ ನೋಡುತ್ತಾ ಪನ್ನು ಹತ್ಯೆಗೆ ಸಂಚು ರೂಪಿಸಿದ ಭಾರತೀಯ ಪ್ರಜೆಯನ್ನು ಬಂಧಿಸುತ್ತದೆ, ಇದು ಅಮೆರಿಕದ ದ್ವಂದ್ವ ಮಾತ್ರವಲ್ಲದೇ ಭಾರತಕ್ಕೆ ದ್ರೋಹವೇ ಆಗಿದೆ ! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!