
ನವ ದೆಹಲಿ : ಕಾಂಗ್ರೆಸ್ ನ ರಾಜ್ಯಸಭಾ ಸಂಸದ ಮತ್ತು ಉದ್ಯಮಿ ಧೀರಜ್ ಸಾಹು ಮತ್ತು ಅವರ ಸಹಚರರ ಜಾರ್ಖಂಡ್, ಬಂಗಾಳ ಮತ್ತು ಒಡಿಶಾದ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, 200 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ. ಈ ನೋಟುಗಳನ್ನು 9 ಬಾಕ್ಸ್ ಗಳಲ್ಲಿ ಇಡಲಾಗಿತ್ತು. ಧೀರಜ್ ಸಾಹು ಮದ್ಯ ತಯಾರಿಕಾ ಕಂಪನಿ ‘ಬಲದೇವ್ ಸಾಹು ಎಂಡ್ ಗ್ರೂಪ್ ಆಫ್ ಕಂಪನೀಸ್’ಗೆ ಸೇರಿದವರು.
ಸಾರ್ವಜನಿಕರಿಂದ ಲೂಟಿ ಮಾಡಿದ್ದನ್ನು ವಾಪಸ್ ಕೊಡಬೇಕು ! – ಪ್ರಧಾನಿ ಮೋದಿ
ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಈ ನೋಟುಗಳ ಚಿತ್ರವನ್ನು ಟ್ವೀಟ್ ಮಾಡಿ, ‘ಜನರೇ, ಈ ನೋಟುಗಳ ರಾಶಿಯನ್ನು ನೋಡಿ, ಈ ನಾಯಕರ ಪ್ರಾಮಾಣಿಕತೆಯ ಭಾಷಣವನ್ನೂ ಕೇಳಿ, ಜನರಿಂದ ಲೂಟಿ ಮಾಡಿದ್ದನ್ನು ವಾಪಸ್ ಕೊಡಬೇಕು. ಇದು ಮೋದಿಯವರ ‘ಗ್ಯಾರಂಟಿ’ ಎಂದು ಟ್ವೀಟ್ ಮಾಡಿದ್ದಾರೆ.
ಸಂಪಾದಕೀಯ ನಿಲುವು‘ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ’ ಎಂದು ಈಗ ವ್ಯಾಖ್ಯಾನಿಸಲಾಗುತ್ತಿದೆ ಎಂಬುದನ್ನು ಈ ಘಟನೆ ಮತ್ತೆ ತೋರಿಸುತ್ತದೆ ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ