
ನವ ದೆಹಲಿ : ಕಾಂಗ್ರೆಸ್ ನ ರಾಜ್ಯಸಭಾ ಸಂಸದ ಮತ್ತು ಉದ್ಯಮಿ ಧೀರಜ್ ಸಾಹು ಮತ್ತು ಅವರ ಸಹಚರರ ಜಾರ್ಖಂಡ್, ಬಂಗಾಳ ಮತ್ತು ಒಡಿಶಾದ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, 200 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ. ಈ ನೋಟುಗಳನ್ನು 9 ಬಾಕ್ಸ್ ಗಳಲ್ಲಿ ಇಡಲಾಗಿತ್ತು. ಧೀರಜ್ ಸಾಹು ಮದ್ಯ ತಯಾರಿಕಾ ಕಂಪನಿ ‘ಬಲದೇವ್ ಸಾಹು ಎಂಡ್ ಗ್ರೂಪ್ ಆಫ್ ಕಂಪನೀಸ್’ಗೆ ಸೇರಿದವರು.
ಸಾರ್ವಜನಿಕರಿಂದ ಲೂಟಿ ಮಾಡಿದ್ದನ್ನು ವಾಪಸ್ ಕೊಡಬೇಕು ! – ಪ್ರಧಾನಿ ಮೋದಿ
ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಈ ನೋಟುಗಳ ಚಿತ್ರವನ್ನು ಟ್ವೀಟ್ ಮಾಡಿ, ‘ಜನರೇ, ಈ ನೋಟುಗಳ ರಾಶಿಯನ್ನು ನೋಡಿ, ಈ ನಾಯಕರ ಪ್ರಾಮಾಣಿಕತೆಯ ಭಾಷಣವನ್ನೂ ಕೇಳಿ, ಜನರಿಂದ ಲೂಟಿ ಮಾಡಿದ್ದನ್ನು ವಾಪಸ್ ಕೊಡಬೇಕು. ಇದು ಮೋದಿಯವರ ‘ಗ್ಯಾರಂಟಿ’ ಎಂದು ಟ್ವೀಟ್ ಮಾಡಿದ್ದಾರೆ.
ಸಂಪಾದಕೀಯ ನಿಲುವು‘ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ’ ಎಂದು ಈಗ ವ್ಯಾಖ್ಯಾನಿಸಲಾಗುತ್ತಿದೆ ಎಂಬುದನ್ನು ಈ ಘಟನೆ ಮತ್ತೆ ತೋರಿಸುತ್ತದೆ ! |
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death