ದೂರನ್ನು ದಾಖಲಿಸುವುದಷ್ಟೇ ಅಲ್ಲದೇ ಅವರನ್ನು ತಕ್ಷಣ ಜೈಲಿಗೆ ಹಾಕಬೇಕು !

ಸೀತಾಪುರ (ಉತ್ತರ ಪ್ರದೇಶ) – ಮಸೀದಿಯೊಂದರಲ್ಲಿ ಬೊಂಗಾದ ಮಿತಿಗಿಂತ ಹೆಚ್ಚು ಧ್ವನಿ ಇಟ್ಟುಕೊಂಡಿದ್ದಕ್ಕಾಗಿ ಮೌಲ್ವಿ (ಇಸ್ಲಾಮಿಕ್ ಧಾರ್ಮಿಕ ಮುಖಂಡ) ಅಬ್ದುಲ್ಲಾ ಮತ್ತು ಮುತವಲ್ಲಿ (ಮಸೀದಿಯ ನಿರ್ವಹಕ) ಬಬ್ಬು ಖಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮಸೀದಿಯು ಪೊಲೀಸ್ ಠಾಣೆಯ ಪಕ್ಕದಲ್ಲಿದೆ. ಪೋಲೀಸರು ಧ್ವನಿಯನ್ನು ಕಡಿಮೆ ಮಾಡಲು ಇಬ್ಬರನ್ನು ಹಲವಾರು ಬಾರಿ ಕೇಳಿಕೊಂಡರು; ಆದರೆ ಅವರು ಕೇಳಲಿಲ್ಲ. ಹೀಗಾಗಿ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ನಿಯಮ ಉಲ್ಲಂಘಿಸುವ ಧಾರ್ಮಿಕ ಸ್ಥಳಗಳಲ್ಲಿ ಬೊಂಗಾದ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಂದ ಅಭಿಯಾನ ನಡೆಸಲಾಗುತ್ತಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !