
‘ನನ್ನ ಪತಿ ಭ್ರಷ್ಟಾಚಾರಿ’, ಎಂದು ತಿಳಿದ ಮೇಲೆ ಆತನ ಧರ್ಮಪತ್ನಿ ಮತ್ತು ಹತ್ತಿರದ ಸಂಬಂಧಿಗಳು ಆತನನ್ನು ಪಾಪಗಳಿಂದ ರಕ್ಷಿಸಲು ಅವನಿಗೆ ಬುದ್ಧಿ ಹೇಳುವುದು, ಆತನ ಪಾಪದ ಹಣವನ್ನು ಸ್ವೀಕಾರ ಮಾಡದಿರುವುದು ಇತ್ಯಾದಿ ಪ್ರಯತ್ನ ಮಾಡಬೇಕು. ಅದರಿಂದಲೂ ಅವನಲ್ಲಿ ಬದಲಾವಣೆಯಾಗದಿದ್ದರೆ, ಆತನ ವಿರುದ್ಧ ದೂರು ದಾಖಲಿಸಬೇಕು. ಇದರಿಂದ ಪಾಪದಲ್ಲಿ ಪಾಲುದಾರರಾಗುವ ಪಾಪ ಕುಟುಂಬದವರಿಗೆ ತಟ್ಟುವುದಿಲ್ಲ.
ಆನಂದದಿಂದ ವಂಚಿತರನ್ನಾಗಿಸುವ ವಿಜ್ಞಾನ !
‘ವಿಜ್ಞಾನವು ಮನುಷ್ಯನನ್ನು ಸುಖಿಯನ್ನಾಗಿಸುತ್ತದೆ; ಆದರೆ ಆನಂದದಾಯಕ ಅಧ್ಯಾತ್ಮದಿಂದ ದೂರ ಕರೆದೊಯ್ಯುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಮತ್ತು ಈ ವಾಸ್ತವದಿಂದ ಯಾರೂ ಮುಖ ತಿರುಗಿಸಲು ಸಾಧ್ಯವಿಲ್ಲ! : Madras High Court
ಕೇರಳಮ್ನ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ನಾಪತ್ತೆ ! : Temple Gold Theft