ದೇವಸ್ಥಾನಗಳ ಆಧ್ಯಾತ್ಮಿಕತೆಯನ್ನು ಯಥಾವತ್ತಾಗಿ ಕಾಪಾಡುವುದು ಅರ್ಚಕರ ಮತ್ತು ಆಡಳಿತ ಮಂಡಳಿಯ ಜವಾಬ್ದಾರಿ !

ಮಹಂತ ಶ್ರೀ ಸುಧೀರದಾಸಜೀ ಮಹಾರಾಜ

ಅನೇಕ ಪ್ರಸಿದ್ಧ ದೇವಸ್ಥಾನಗಳ ಸುತ್ತಮುತ್ತ ಮದ್ಯ ಮತ್ತು ಮಾಂಸಾಹಾರಿ ಅಂಗಡಿಗಳು ಇರುವುದರಿಂದ, ಅವುಗಳನ್ನು ಮುಚ್ಚಬೇಕಾಗಿದೆ. ಕೆಲವು ಪ್ರಸಿದ್ಧ ದೇವಸ್ಥಾನಗಳನ್ನು ಸರಕಾರವು ಪ್ರವಾಸೋದ್ಯಮಕ್ಕಾಗಿ ಅಭಿವೃದ್ಧಿ ಪಡಿಸಿ ಸೌಲಭ್ಯಗಳನ್ನು ಒದಗಿಸಿದೆ. ಆದರೂ ದೇವಸ್ಥಾನಗಳ ಸಂಪ್ರದಾಯ ಹಾಗೂ ಆಧ್ಯಾತ್ಮಿಕತೆಯನ್ನು ಯಥಾಸ್ಥಿತಿಯಲ್ಲಿ ಕಾಪಾಡುವುದು ಅರ್ಚಕರ ಮತ್ತು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ.

– ಮಹಂತ ಶ್ರೀ ಸುಧೀರದಾಸಜೀ ಮಹಾರಾಜ