ಕರಣಿ ಸೇನೆಯ ಮುಖ್ಯಸ್ಥ ಸುಖದೇವ ಸಿಂಹ ಗೊಗಾಮೆಡಿಯವರ ಹತ್ಯೆ ಪ್ರಕರಣ

ಚಂಡಿಗಢ – ಶ್ರೀ ರಾಷ್ಟ್ರೀಯ ರಜಪೂತ ಕರಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಹ ಗೊಗಾಮೆಡಿಯವರ ಮೇಲೆ ಪ್ರತ್ಯಕ್ಷ ಗುಂಡಿನ ದಾಳಿ ನಡೆಸಿದ ರೋಹಿತ ರಾಠೋಡ ಮತ್ತು ನಿತಿನ ಫೌಜಿ ಜೊತೆಗೆ, ಉದ್ಧಮ ಹೆಸರಿನ ಮೂರನೇ ವ್ಯಕ್ತಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರ ಅಪರಾಧ ವಿಭಾಗ ಮತ್ತು ರಾಜಸ್ಥಾನ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈ ಮೂವರನ್ನು ಚಂಡಿಗಢದಲ್ಲಿ ಬಂಧಿಸಿದ್ದಾರೆ.
1. ದೆಹಲಿ ಪೊಲೀಸರು ರೋಹಿತ ಮತ್ತು ಉದ್ಧಮನನ್ನು ದೆಹಲಿಗೆ ಕರೆತಂದಿದ್ದಾರೆ ಹಾಗೂ ನಿತಿನ್ ಫೌಜಿಯನ್ನು ರಾಜಸ್ಥಾನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2. ಪೊಲೀಸರು ನೀಡಿರುವ ಮಾಹಿತಿಯನುಸಾರ, ಗೊಗಾಮೆಡಿಯ ಹತ್ಯೆಯ ನಂತರ ಆರೋಪಿಗಳು ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ರಾಜಸ್ಥಾನದಿಂದ ಹರಿಯಾಣದ ಹಿಸಾರ್ಗೆ ಪರಾರಿಯಾಗಿದ್ದರು. ಆ ಬಳಿಕ ಎಲ್ಲ ಆರೋಪಿಗಳು ಹಿಮಾಚಲ ಪ್ರದೇಶದ ಮನಾಲಿಗೆ ಹೋಗಿದ್ದರು. ಅಲ್ಲಿ ಕೆಲವು ದಿನ ಇದ್ದು ಎಲ್ಲರೂ ಚಂಡೀಗಢಕ್ಕೆ ಹಿಂತಿರುಗಿದರು. ಅಲ್ಲಿ ಎಲ್ಲರನ್ನೂ ಬಂಧಿಸಲಾಯಿತು.
No information about arrest of accused in Karni Sena chief Sukhdev Singh Gogamedi murder case: Chandigarh police@saurabhprashar2 reportshttps://t.co/gqyeZ88wwC
— The Indian Express (@IndianExpress) December 10, 2023
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ