
‘ಪ್ರಸ್ತುತ ಪ್ರತಿಯೊಬ್ಬ ಭಾರತೀಯನೂ ಬೆಲೆ ಏರಿಕೆ, ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಅಸುರಕ್ಷತೆಯಂತಹ ಸಮಸ್ಯೆಗಳನ್ನು ನಿರಂತರವಾಗಿ ಎದುರಿಸಬೇಕಾಗುತ್ತಿದೆ ಹಾಗೂ ಈ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹಿಂದಿನ ಕಾಲದಲ್ಲಿ ಯುಗಾನುಯುಗಗಳ ಕಾಲ ಭಾರತದ ಸ್ಥಿತಿ ಹೀಗಿರಲಿಲ್ಲ. ಕಳೆದ ಕೆಲವು ಶತಮಾನಗಳಿಂದ ಹಿಂದೂಗಳು ಪಾಶ್ಚಿಮಾತ್ಯ ಜೀವನ ಪದ್ಧತಿಯ ಅಂಧಾನುಕರಣೆ ಮಾಡಿದ್ದರಿಂದ ಈ ಎಲ್ಲ ಸಮಸ್ಯೆಗಳು ಉದ್ಭವಿಸಿದೆ. – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
‘ಲವ್ ಜಿಹಾದ್’ನ ಅಂತರರಾಷ್ಟ್ರೀಯ ಪಿತೂರಿ ಪ್ರಕರಣ: 14 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ಸ್ವದೇಶವೇ ಸರ್ವಸ್ವ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !
ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದರೆ ಇಡೀ ಇರಾನ್ ಅನ್ನು ನಾಶಪಡಿಸಲಾಗುವುದು! : Donald Trump