ಮಥುರಾ ಈದ್ಗಾ ಸಮಿತಿಯ ಅರ್ಜಿ ತಿರಸ್ಕೃತ !

ಮಥುರಾ (ಉತ್ತರ ಪ್ರದೇಶ) – ಮಥುರಾದಲ್ಲಿರುವ ಶ್ರೀ ಕೃಷ್ಣನ ಜನ್ಮಸ್ಥಳದಲ್ಲಿರುವ ಈದ್ಗಾ ಮಸೀದಿಯ ಸರ್ವೆ ನಡೆಸುವಂತೆ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ. ಮಥುರಾ ಈದ್ಗಾ ಸಮಿತಿಯು ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿತ್ತು. ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು, ‘ಈ ಸಂಬಂಧ ಹೈಕೋರ್ಟ್ನ ಆದೇಶವನ್ನು ನಮಗೆ ಪ್ರಸ್ತುತ ಪಡಿಸದಿದ್ದರೆ, ನಾವು ಹೇಗೆ ವಿಚಾರಣೆ ನಡೆಸಬಹುದು ? ‘ ಎಂದು ಹೇಳಿತು ಇದಕ್ಕೆ ಸಮಿತಿಯು, ‘ಸರ್ವೆಗೆ ಸಂಬಂಧಿಸಿದಂತೆ ಡಿಸೆಂಬರ್ 18 ರಂದು ವಿಚಾರಣೆ ನಡೆಯಲಿದೆ. ಹಾಗೂ ಕೋರ್ಟ್ ಕಮಿಷನರ್ ನೇಮಕ ಮಾಡಲಾಗುವುದು’, ಇದಕ್ಕೆ ಉಚ್ಚ ನ್ಯಾಯಾಲಯು ನೀಡುವ ಆದೇಶದಿಂದ ನಿಮಗೆ ಏನಾದರೂ ಸಮಸ್ಯೆಯಾದರೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಕೋರ್ಟ್ ಹೇಳಿದೆ.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!