ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ತಿನ ಮಾಜಿ ಶಾಸಕ ಐವನ್ ಡಿಸೋಜಾ ಅವರ ಆಗ್ರಹ

ಮಂಗಳೂರು – ಮುಂದಿನ ಬಜೆಟ್ನಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಕನಿಷ್ಠ 500 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು ಎಂದು ರಾಜ್ಯದ ವಿಧಾನ ಪರಿಷತ್ತಿನ ಮಾಜಿ ಶಾಸಕ ಐವನ್ ಡಿಸೋಜಾ ಅವರು ರಾಜ್ಯದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಹೆಚ್ಚು ಸಹಾಯಧನ ನೀಡುವ ಮೂಲಕ ನಿಮ್ಮ ಬೇಡಿಕೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ’ ಎಂದು ಭರವಸೆ ನೀಡಿದರು. ಈ ಸಮಯದಲ್ಲಿ ಡಿಸೋಜಾರೊಂದಿಗೆ ಕಾರ್ಕಳ ಅತ್ತೂರು ಬೆಸಿಲಿಕಾ ಚರ್ಚ್ನ ಅಲ್ಬನ್ ಡಿಸೋಜಾ ಮತ್ತು ಸಂತೋಷ್ ಡಿಸಿಲ್ವ ಉಪಸ್ಥಿತರಿದ್ದರು.
‘ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿದಕ್ಕಾಗಿ ಇವ್ಹಾನ್ ಡೊಸೂಜಾ ಇವರು ಮುಖ್ಯಮಂತ್ರಿಗಳಿಗೆ ಆಭಾರ ಸಲ್ಲಿಸಿದರು.
ಸಂಪಾದಕೀಯ ನಿಲುವುಹಿಂದೂಗಳು ಎಂದಾದರೂ ಕಾಂಗ್ರೆಸ್ ಅಥವಾ ಇತರ ಪಕ್ಷದ ಸರಕಾರದ ಬಳಿ ‘ಹಿಂದೂಗಳ ಅಭಿವೃದ್ಧಿಗಾಗಿ ಇಷ್ಟು ಮೊತ್ತವನ್ನು ನೀಡಿ’, ಎಂದು ಒತ್ತಾಯಿಸುತ್ತಾರೆಯೇ ? ಜಾತ್ಯತೀತ ರಾಷ್ಟ್ರದಲ್ಲಿ ಬಹುಸಂಖ್ಯಾತರಾಗಿರುವ ಹಿಂದೂಗಳೇ ಒತ್ತಾಯಿಸದಿರುವಾಗ ಅಲ್ಪಸಂಖ್ಯಾತರು ಇದನ್ನು ಏಕೆ ಒತ್ತಾಯಿಸುತ್ತಾರೆ ? ಧರ್ಮದ ಹೆಸರಿನಲ್ಲಿ ಸುಖಸೌಲಭ್ಯಗಳನ್ನು ಹೇಗೆ ಕೇಳುತ್ತಾರೆ ?’, ಹಿಂದೂಗಳು ಈ ಪ್ರಶ್ನೆಯನ್ನು ಕೇಳಲೇಬೇಕು ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !