ಮತಾಂಧರ ಉದ್ಧಟತನವನ್ನು ಗಮನಿಸಿ !

ಆಗ್ರಾ (ಉತ್ತರ ಪ್ರದೇಶ) – ಜಿಲ್ಲೆಯ ರಕಾಬಗಂಜ ನಗರದಲ್ಲಿ ಆಸಿಫ ಹೆಸರಿನ ಯುವಕನು ಜೈನ ಮುನಿ ಸುಧಾ ಸಾಗರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿದನು. ಈ ಸಮಯದಲ್ಲಿ ಅಲ್ಲಿದ್ದ ಜೈನ ಸಮಾಜದ ಜನರು ಅವನನ್ನು ತಡೆಯಲು ಪ್ರಯತ್ನಿಸಿದರು. ಅವನು ಆ ಜನರನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದನು. ತದನಂತರ ಅವನು ಘಟನಾ ಸ್ಥಳದಿಂದ ಓಡಿ ಹೋದನು. ಆಕ್ರೋಶಗೊಂಡ ಜನರು ಪೊಲೀಸರಿಗೆ ದೂರು ನೀಡಿ, ಆಸಿಫ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ ಆಸಿಫನನ್ನು ಬಂಧಿಸಿದರು.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ