
ನವ ದೆಹಲಿ – ಕೇಂದ್ರ ಆರೋಗ್ಯ ಸಚಿವ ಮನಸುಖ ಮಂಡಾವಿಯಾ ಇವರು ವಿವಿಧ ಆಸ್ಪತ್ರೆಯಲ್ಲಿನ ಅಂಕಿ ಅಂಶಗಳ ವರದಿ ನೀಡುತ್ತಾ, ದೇಶಾದ್ಯಂತ ವಾಯುಮಾಲಿನ್ಯ ಹೆಚ್ಚಿರುವುದರಿಂದ ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳ ಪ್ರಕರಣದಲ್ಲಿ ಹೆಚ್ಚಳವಾಗಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದಿಂದ ಹವಾಮಾನ ಬದಲಾವಣೆ ಮತ್ತು ಮಾನವಿ ಆರೋಗ್ಯದ ಕುರಿತು ರಾಷ್ಟ್ರೀಯ ಕಾರ್ಯಕ್ರಮ ಆಯೋಜಿಸಿದ್ದೂ ಇದರ ಅಡಿಯಲ್ಲಿ ೧೮ ರಾಜ್ಯಗಳಲ್ಲಿನ ಸುಮಾರು ೮೦ ಆಸ್ಪತ್ರೆಗಳಲ್ಲಿ ವೇಗವಾಗಿ ಹೆಚ್ಚುತ್ತಿರುವ ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳ ಮೇಲೆ ನಿರೀಕ್ಷೆ ಆರಂಭಿಸಿದ್ದಾರೆ.
ಮಂಡಾವಿಯಾ ಇವರು ರಾಜ್ಯಸಭೆಯಲ್ಲಿ ಮಾಹಿತಿ ನೀಡುವಾಗ, ಈ ನಿರೀಕ್ಷೆಯ ಉದ್ದೇಶ ವಿವಿಧ ನಗರಗಳಲ್ಲಿನ ಆಸ್ಪತ್ರೆಯಲ್ಲಿ ವಾಯುಗುಣಮಟ್ಟಕ್ಕೆ ಸಂಬಂಧಿತ ವರದಿಯಿಂದ ತೀವ್ರ ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆ ಕಡೆಗೆ ಗಮನ ನೀಡುವುದಾಗಿದೆ. ಅವರು ಮಾತು ಮುಂದುವರೆಸುತ್ತಾ, ‘ಎ.ಆರ್.ಐ. ಡಿಜಿಟಲ್ ನಿರೀಕ್ಷಣ ಡೇಟಾ’ ಆಗಸ್ಟ್ ೨೦೨೩ ರಲ್ಲಿ ಆರಂಭಿಸಲಾಗಿದೆ ಎಂದು ಹೇಳಿದರು.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ