ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇವರ ನೇರ ನುಡಿ !

ನವ ದೆಹಲಿ – ಒಂದು ಕೆನ್ನೆಗೆ ಬಾರಿಸಿದ ನಂತರ ಇನ್ನೊಂದು ಕೆನ್ನೆ ತೋರಿಸುವ ಮನಸ್ಥಿತಿಯಲ್ಲಿ ಭಾರತ ಇಲ್ಲ, ಬದಲಿಗೆ ಅದಕ್ಕೆ ತಕ್ಕಂತೆ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಕಾರ್ಯಕ್ರಮವೊಂದರಲ್ಲಿ ಹೇಳಿದರು. ಡಾ. ಎಸ್. ಜೈಶಂಕರ ಇವರು, ಇಂದು ದೇಶದಲ್ಲಿ ಬದಲಾವಣೆಯಾಗಿದೆ. ಅದರಲ್ಲೂ ಮುಂಬಯಿನಲ್ಲಿ 26/11 ದಾಳಿಯ ನಂತರ ಅದರ ಮನಸ್ಥಿತಿಯೇ ಬದಲಾಗಿದೆ. ‘ಒಂದು ಕೆನ್ನೆಗೆ ಬಾರಿಸಿ ಇನ್ನೊಂದು ಕೆನ್ನೆ ತೋರಿಸುವುದು ಒಳ್ಳೆಯ ತಂತ್ರ’ ಎಂದು ಕೆಲವರು ಹೇಳುತ್ತಾರೆ, ಇನ್ನು ಮುಂದೆ ದೇಶ ಆ ರೀತಿ ಯೋಚಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಭಾರತದ ಗಡಿಯಲ್ಲಿ ಯಾರಾದರೂ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದರೆ ಅದಕ್ಕೆ ಉತ್ತರ ನೀಡಬೇಕು, ಅದಕ್ಕಾಗಿ ಹಣ ಖರ್ಚು ಮಾಡಲೇ ಬೇಕಾಗುತ್ತದೆ ಎಂದು ಹೇಳಿದರು.
ಸಂಪಾದಕೀಯ ನಿಲುವುಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಈ ರೀತಿಯ ಬದಲಾವಣೆ ಸಣ್ಣದಲ್ಲ, ಹೇಳಲೇಬೇಕು! ಭಾರತವು ಅಂತಹ ನೀತಿಯನ್ನು ಮೊದಲಿನಿಂದಲೇ ಅವಲಂಬಿಸಿದ್ದರೆ, ಭಾರತ ಇಂದು ಮಹಾಶಕ್ತಿ ಆಗುತ್ತಿತ್ತು ! |
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court