ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇವರ ನೇರ ನುಡಿ !

ನವ ದೆಹಲಿ – ಒಂದು ಕೆನ್ನೆಗೆ ಬಾರಿಸಿದ ನಂತರ ಇನ್ನೊಂದು ಕೆನ್ನೆ ತೋರಿಸುವ ಮನಸ್ಥಿತಿಯಲ್ಲಿ ಭಾರತ ಇಲ್ಲ, ಬದಲಿಗೆ ಅದಕ್ಕೆ ತಕ್ಕಂತೆ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಕಾರ್ಯಕ್ರಮವೊಂದರಲ್ಲಿ ಹೇಳಿದರು. ಡಾ. ಎಸ್. ಜೈಶಂಕರ ಇವರು, ಇಂದು ದೇಶದಲ್ಲಿ ಬದಲಾವಣೆಯಾಗಿದೆ. ಅದರಲ್ಲೂ ಮುಂಬಯಿನಲ್ಲಿ 26/11 ದಾಳಿಯ ನಂತರ ಅದರ ಮನಸ್ಥಿತಿಯೇ ಬದಲಾಗಿದೆ. ‘ಒಂದು ಕೆನ್ನೆಗೆ ಬಾರಿಸಿ ಇನ್ನೊಂದು ಕೆನ್ನೆ ತೋರಿಸುವುದು ಒಳ್ಳೆಯ ತಂತ್ರ’ ಎಂದು ಕೆಲವರು ಹೇಳುತ್ತಾರೆ, ಇನ್ನು ಮುಂದೆ ದೇಶ ಆ ರೀತಿ ಯೋಚಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಭಾರತದ ಗಡಿಯಲ್ಲಿ ಯಾರಾದರೂ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದರೆ ಅದಕ್ಕೆ ಉತ್ತರ ನೀಡಬೇಕು, ಅದಕ್ಕಾಗಿ ಹಣ ಖರ್ಚು ಮಾಡಲೇ ಬೇಕಾಗುತ್ತದೆ ಎಂದು ಹೇಳಿದರು.
ಸಂಪಾದಕೀಯ ನಿಲುವುಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಈ ರೀತಿಯ ಬದಲಾವಣೆ ಸಣ್ಣದಲ್ಲ, ಹೇಳಲೇಬೇಕು! ಭಾರತವು ಅಂತಹ ನೀತಿಯನ್ನು ಮೊದಲಿನಿಂದಲೇ ಅವಲಂಬಿಸಿದ್ದರೆ, ಭಾರತ ಇಂದು ಮಹಾಶಕ್ತಿ ಆಗುತ್ತಿತ್ತು ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು