|

ಜಮ್ಮು (ಜಮ್ಮು ಕಾಶ್ಮೀರ) – ಜಮ್ಮು ಕಾಶ್ಮೀರದಲ್ಲಿನ ಅಖನೂರನ ಐ.ಬಿ. ಸೆಕ್ಟರ್ ನಲ್ಲಿ ಜಿಹಾದಿ ಭಯೋತ್ಪಾದಕರ ನುಸಳುವ ಪ್ರಯತ್ನವನ್ನು ಭಾರತೀಯ ಸೈನ್ಯ ವಿಫಲಗೊಳಿಸಿದೆ. ಇದರಲ್ಲಿ ೧ ಭಯೋತ್ಪಾದಕ ಹತನಾಗಿದ್ದಾನೆ. ಇತರ ೩ ಭಯೋತ್ಪಾದಕರು ಶವವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಕಾಶ್ಮೀರದ ಪುಂಛ ಮತ್ತು ರಾಜೌರಿ ಸೆಕ್ಟರ್ ನಲ್ಲಿ ೨೫ ರಿಂದ ೩೦ ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯವಾಗಿರುವದರ ಬಗ್ಗೆ ಅನುಮಾನವಿದೆ. ಅವರು ಇಲ್ಲಿಯ ಕಾಡಿನಲ್ಲಿ ಮತ್ತು ಗುಹೆಗಳಲ್ಲಿ ಅಡಗಿ ಕುಳಿತಿದ್ದಾರೆ. ಚೀನಾ ಮತ್ತು ಪಾಕಿಸ್ತಾನ ಇವರು ಈ ಭಯೋತ್ಪಾದಕರಿಗೆ ಭಾರತದಲ್ಲಿ ಚಟುವಟಿಕೆ ನಡೆಸುವುದಕ್ಕಾಗಿ ಕಳುಹಿಸುತ್ತಿದೆ ಎಂದು ಸೂತ್ರಗಳ ಅಭಿಪ್ರಾಯವಾಗಿದೆ. ಇದರಿಂದ ಚೀನಾ ಭಾರತೀಯ ಸೈನಿಕರ ಗಮನ ಲಡಾಖ್ನಿಂದ ಬೇರೆ ಕಡೆ ಹರಿಸಿ ಅದರ ದುರುಪಯೋಗ ಮಾಡಿಕೊಳ್ಳಬಹುದು.
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!