|

ಜಮ್ಮು (ಜಮ್ಮು ಕಾಶ್ಮೀರ) – ಜಮ್ಮು ಕಾಶ್ಮೀರದಲ್ಲಿನ ಅಖನೂರನ ಐ.ಬಿ. ಸೆಕ್ಟರ್ ನಲ್ಲಿ ಜಿಹಾದಿ ಭಯೋತ್ಪಾದಕರ ನುಸಳುವ ಪ್ರಯತ್ನವನ್ನು ಭಾರತೀಯ ಸೈನ್ಯ ವಿಫಲಗೊಳಿಸಿದೆ. ಇದರಲ್ಲಿ ೧ ಭಯೋತ್ಪಾದಕ ಹತನಾಗಿದ್ದಾನೆ. ಇತರ ೩ ಭಯೋತ್ಪಾದಕರು ಶವವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಕಾಶ್ಮೀರದ ಪುಂಛ ಮತ್ತು ರಾಜೌರಿ ಸೆಕ್ಟರ್ ನಲ್ಲಿ ೨೫ ರಿಂದ ೩೦ ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯವಾಗಿರುವದರ ಬಗ್ಗೆ ಅನುಮಾನವಿದೆ. ಅವರು ಇಲ್ಲಿಯ ಕಾಡಿನಲ್ಲಿ ಮತ್ತು ಗುಹೆಗಳಲ್ಲಿ ಅಡಗಿ ಕುಳಿತಿದ್ದಾರೆ. ಚೀನಾ ಮತ್ತು ಪಾಕಿಸ್ತಾನ ಇವರು ಈ ಭಯೋತ್ಪಾದಕರಿಗೆ ಭಾರತದಲ್ಲಿ ಚಟುವಟಿಕೆ ನಡೆಸುವುದಕ್ಕಾಗಿ ಕಳುಹಿಸುತ್ತಿದೆ ಎಂದು ಸೂತ್ರಗಳ ಅಭಿಪ್ರಾಯವಾಗಿದೆ. ಇದರಿಂದ ಚೀನಾ ಭಾರತೀಯ ಸೈನಿಕರ ಗಮನ ಲಡಾಖ್ನಿಂದ ಬೇರೆ ಕಡೆ ಹರಿಸಿ ಅದರ ದುರುಪಯೋಗ ಮಾಡಿಕೊಳ್ಳಬಹುದು.
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump