|

ನವ ದೆಹಲಿ – ಮಧ್ಯಪ್ರದೇಶದಲ್ಲಿನ ದೇವಾಸ್ನ ೨ ಕ್ರೈಸ್ತ ಮಿಷಿನರಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಜನಾಂಗದಲ್ಲಿನ ಹಿಂದೂ ವಿದ್ಯಾರ್ಥಿಗಳಿಗೆ ಕ್ರೈಸ್ತ ಪ್ರಾರ್ಥನೆ ಮಾಡಲು ಕಲಿಸಲಾಗುತ್ತದೆ, ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂನಗೋ ಇವರು ಸಾಮಾಜಿಕ ಜಾಲತಾಣದ ಮೂಲಕ ಈ ಮಾಹಿತಿ ನೀಡಿದರು. ‘ಈ ಮೂಲಕ ಮಕ್ಕಳನ್ನು ಕ್ರೈಸ್ತ ಮತಕ್ಕೆ ಮತಾಂತರ ಗೊಳಿಸುವ ಕಾರ್ಯ ನಡೆಯುತ್ತಿದ್ದು ಈ ಶಾಲೆಗಳಿಗೆ ಪ್ರಭಾವಿ ಜನರ ಸಹಾಯ ದೊರೆಯುತ್ತದೆ, ಎಂದು ಅವರು ದಾವೆ ಕೂಡ ಮಾಡಿದರು. ಕಾನೂನುಗೋ ಇವರು ಎರಡು ಶಾಲೆಗಳಿಗೆ ಭೇಟಿ ನೀಡಿದ ನಂತರ ಈ ಮಾಹಿತಿ ದೊರೆತಿದೆ.
आज मध्य प्रदेश के देवास जिले के आदिवासी अंचलों में दौरे के दौरान दो अलग-अलग संस्थाओं का निरीक्षण किया दोनों ही संस्थान मिशनरी संस्थाओं द्वारा चलाए जा रहे थे।
जे जे एक्ट की परिभाषा में CNCP बच्चों को पंजीकृत बालगृह में CWC के आदेश से ही रखा जा सकता है,यहाँ इस क़ानून का खुला… pic.twitter.com/u5K1imKzLW— प्रियंक कानूनगो Priyank Kanoongo (@KanoongoPriyank) December 23, 2023
ಕಾನೂನುಗೋ ಮಾತು ಮುಂದುವರಿಸುತ್ತಾ, ಈ ಶಾಲೆಯಲ್ಲಿನ ಎಲ್ಲ ವಿದ್ಯಾರ್ಥಿಗಳು ಹಿಂದುಗಳಾಗಿದ್ದಾರೆ. ಅವರಿಗೆ ಕ್ರೈಸ್ತರ ಎಲ್ಲಾ ಪ್ರಾರ್ಥನೆ ಬಾಯಿ ಪಾಠವಾಗಿವೆ. ೧೦ ವರ್ಷಗಳಕ್ಕಿಂತಲೂ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳಿಂದ ಹುಲ್ಲು ಕತ್ತರಿಸುವುದು ಮತ್ತು ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಕೂಡ ಮಾಡಿಸಲಾಗುತ್ತದೆ. ಈ ಶಾಲೆಗಳಿಗೆ ವಿದೇಶದಿಂದ ಧನ ಸಹಾಯ ಆಗುತ್ತಿರುವುದು ಕಂಡು ಬಂದಿದೆ. ಈ ಶಾಲೆಗೆ ರಾಜಕೀಯ ವ್ಯಕ್ತಿಗಳ ಜೊತೆ ಸಂಬಂಧವಿದೆ. ಇದರಿಂದ, ಪ್ರಭಾವಶಾಲಿ ಜನರನ್ನು ಉಪಯೋಗಿಸಿ ಹಿಂದೂ ಹುಡುಗರ ಮತಾಂತರದ ಪ್ರಯತ್ನ ನಡೆಯುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಈ ಸಂದರ್ಭದಲ್ಲಿ ಮಧ್ಯಪ್ರದೇಶ ಸರಕಾರದ ಮುಖ್ಯ ಸಚಿವರಿಗೆ ನೋಟಿಸ್ ಜಾರಿಗೊಳಿಸಿ ಕ್ರಮ ಕೈಗೊಳ್ಳಲಾಗುವುದು.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಭಾಜಪದ ಸರಕಾರ ಇದ್ದರೂ ಕೂಡ ಈ ರೀತಿಯ ಘಟನೆಗಳು ಹೇಗೆ ಘಟಿಸುತ್ತವೆ ? ಇಂತಹ ಪ್ರಶ್ನೆ ಹಿಂದುಗಳ ಮನಸ್ಸಿನಲ್ಲಿ ಉದ್ಭವಿಸುತ್ತದೆ ! ಇಂತಹ ಘಟನೆಗಳು ತಕ್ಷಣ ನಿಲ್ಲಿಸಿ ಸಂಬಂಧಿಕರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಆವಶ್ಯಕವಾಗಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!