
ಮನುಷ್ಯ ಜನ್ಮವು ಪದೇಪದೇ ಸಿಗುವುದಿಲ್ಲ, ಆದುದರಿಂದ ಮನುಷ್ಯ ಜೀವನದ ಸಮಯವು ಬಹುಮೂಲ್ಯವಾಗಿದೆ. ಪ್ರತಿಯೊಬ್ಬರ ಆಯುಷ್ಯವು ಸೀಮಿತ ಮತ್ತು ಅನಿಶ್ಚಿತ ಕಾಲದ್ದಾಗಿರುತ್ತದೆ. ಈ ಸೀಮಿತ ಮತ್ತು ಅನಿಶ್ಚಿತ ಕಾಲದಲ್ಲಿಯೇ ನಮಗೆ ಮನುಷ್ಯ ಜನ್ಮದ ಸಾರ್ಥಕ ಮಾಡಿಕೊಳ್ಳಬೇಕಾಗಿದೆ. ಈ ಸಮಯವನ್ನು ಯೋಗ್ಯ ರೀತಿಯಲ್ಲಿ ಸದುಪಯೋಗ ಮಾಡಿ ಹೆಚ್ಚು ಹೆಚ್ಚು ಸಮಯ ಒಳ್ಳೆಯ ಕೆಲಸಕ್ಕಾಗಿ, ಅಂದರೆ ದೇವರು, ದೇಶ ಮತ್ತು ಧರ್ಮಕ್ಕಾಗಿ ಕೊಡಬೇಕು. ಅದಕ್ಕಾಗಿ ಸಮಯದ ಅಪವ್ಯಯ ಮಾಡದೆ ಪರಿಶ್ರಮದಿಂದ ಕರ್ಮವನ್ನು ಮಾಡುವುದು ಆವಶ್ಯಕವಾಗಿದೆ. ದೇವರಿಗೆ ಪ್ರಾರ್ಥನೆಯನ್ನು ಮಾಡಿ ನಿಯೋಜನೆ ಮತ್ತು ಕೃತಿ ಮಾಡಿದರೆ ಕಾರ್ಯವು ಸಮಯದಲ್ಲಿ ಪೂರ್ಣವಾಗಲು ಸಹಾಯವಾಗುತ್ತದೆ.
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಮಹಾಕವಿ ಕಾಳಿದಾಸರು ಮಾಡಿರುವ ರಾಜಮಾತಂಗೀ ದೇವಿಯ ವರ್ಣನೆ
ಶ್ರೀ ರಾಜಮಾತಂಗಿ ಮಹಾಯಜ್ಞ !
ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ೧೫ ದಿನಗಳ ಕಾಲ ಪಾಲಿಸಬೇಕಾದ ಕೆಳಗಿನ ೫ ನಿಯಮಗಳು !