ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆ ಕುರಿತು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಇವರ ಟೀಕೆ !

ಬೆಳಗಾವಿ – ಸಿದ್ದರಾಮಯ್ಯ ಯಾವುದೇ ಜಾತಿ-ಪಂಗಡದ ಮುಖ್ಯಮಂತ್ರಿ ಅಲ್ಲ, ಇಡೀ ರಾಜ್ಯದ ಮುಖ್ಯಮಂತ್ರಿ ಯಾಗಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಇವರು ಟೀಕಿಸಿದ್ದಾರೆ. ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಮುಖ್ಯಮಂತ್ರಿಗಳ ಹೇಳಿಕೆಗೆ ಸ್ವಾಮೀಜಿ ಮೇಲಿನ ಟೀಕೆ ಮಾಡಿದರು.
ಸ್ವಾಮಿಜಿ ತಮ್ಮ ಮಾನತನ್ನು ಮುಂದುವರೆಸಿ, ಇದು ಸಮಾಜದ ಒಂದು ವರ್ಗವನ್ನು ಗುರಿಯಾಗಿಸುತ್ತಿದೆ ಮತ್ತು ಇದು ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಅನ್ಯಾಯ ಎಂದು ಹೇಳಿದರು. ಒಬ್ಬರಿಗೆ ಒಂದು ಕಾನೂನು ಮತ್ತೊಬ್ಬರಿಗೆ ಇನ್ನೊಂದು ಕಾನೂನು ಸರಿಯಲ್ಲ. ಇಂತಹ ವರ್ತನೆ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತದೆ. ಕೆಲ ದಿನಗಳ ಹಿಂದೆ ‘ಹಿಂದೂ ಮಹಿಳೆಯರು ಪರೀಕ್ಷೆಗೆ ಹೋಗುವಾಗ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು’ ಎಂಬ ಆದೇಶ ಬಂದಿತ್ತು. ಒಂದೆಡೆ ಹೀಗೆ ನಡೆಯುತ್ತಿರುವಾಗ ‘ಕೆಲವರು ಬುರ್ಖಾ ಹಾಕಿಕೊಳ್ಳಬಹುದು’ ಎಂದು ಹೇಳಿದರು. ಮುಖ್ಯಮಂತ್ರಿಗಳು ಈ ರೀತಿ ಆಡಳಿತ ನಡೆಸಬಾರದು ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !