೩ ಮೂರ್ತಿಗಳಲ್ಲಿ ಒಂದು ಮೂರ್ತಿ ಆಯ್ಕೆ ಮಾಡಲಾಗುವುದು !

ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿಯ ಭವ್ಯ ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮನ ಬಾಲರೂಪದಲ್ಲಿನ ಯಾವ ಮೂರ್ತಿ ಸ್ಥಾಪನೆ ಆಗುವುದು, ಇದರ ನಿರ್ಣಯ ಡಿಸೆಂಬರ್ ೨೯ ರಂದು ಆಗುವುದು. ಪ್ರಾಣ ಪ್ರತಿಷ್ಠಾಪನೆಗಾಗಿ ೩ ಮೂರ್ತಿಗಳು ತಯಾರಿಸಲಾಗಿದೆ. ಕಾಂಚೀಯ ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಇವರ ಸೂಚನೆಯ ಪ್ರಕಾರ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ನ್ಯಾಸದ ಒಂದು ತಂಡ ಇದರಲ್ಲಿನ ಒಂದು ಮೂರ್ತಿ ಆಯ್ಕೆ ಮಾಡುವುದು. ಇನ್ನೊಂದು ಉತ್ಸವ ಮೂರ್ತಿ ಎಂದು ಆಯ್ಕೆ ಮಾಡಲಾಗುವುದು. ಮೂರನೆಯ ಮೂರ್ತಿ ಎಲ್ಲಿ ಇಡುವುದು ? ಈ ನಿರ್ಣಯ ಕೂಡ ಅಂದೇ ನಡೆಯುವುದು. ಮೇ ೨೦೨೩ ರಿಂದ ಅಯೋಧ್ಯೆಯಲ್ಲಿನ ಮೂರು ಮೂರ್ತಿ ತಯಾರಿಕೆ ನಡೆಯುತ್ತಿದೆ. ಈ ಕಾರ್ಯ ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ ಮತ್ತು ಕರ್ನಾಟಕದ ಗಣೇಶ. ಎಲ್ ಇವರಿಂದ ನಡೆಯುತ್ತಿದ್ದು ಭಟ್ಟ ಮತ್ತು ಅರುಣ ಯೋಗಿರಾಜ ಇವರು ಕುಸರೀ ಕೆಲಸ ಮಾಡುತ್ತಿದ್ದಾರೆ.
(ಸೌಜನ್ಯ – Good News Today)
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !