೩ ಮೂರ್ತಿಗಳಲ್ಲಿ ಒಂದು ಮೂರ್ತಿ ಆಯ್ಕೆ ಮಾಡಲಾಗುವುದು !

ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿಯ ಭವ್ಯ ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮನ ಬಾಲರೂಪದಲ್ಲಿನ ಯಾವ ಮೂರ್ತಿ ಸ್ಥಾಪನೆ ಆಗುವುದು, ಇದರ ನಿರ್ಣಯ ಡಿಸೆಂಬರ್ ೨೯ ರಂದು ಆಗುವುದು. ಪ್ರಾಣ ಪ್ರತಿಷ್ಠಾಪನೆಗಾಗಿ ೩ ಮೂರ್ತಿಗಳು ತಯಾರಿಸಲಾಗಿದೆ. ಕಾಂಚೀಯ ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಇವರ ಸೂಚನೆಯ ಪ್ರಕಾರ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ನ್ಯಾಸದ ಒಂದು ತಂಡ ಇದರಲ್ಲಿನ ಒಂದು ಮೂರ್ತಿ ಆಯ್ಕೆ ಮಾಡುವುದು. ಇನ್ನೊಂದು ಉತ್ಸವ ಮೂರ್ತಿ ಎಂದು ಆಯ್ಕೆ ಮಾಡಲಾಗುವುದು. ಮೂರನೆಯ ಮೂರ್ತಿ ಎಲ್ಲಿ ಇಡುವುದು ? ಈ ನಿರ್ಣಯ ಕೂಡ ಅಂದೇ ನಡೆಯುವುದು. ಮೇ ೨೦೨೩ ರಿಂದ ಅಯೋಧ್ಯೆಯಲ್ಲಿನ ಮೂರು ಮೂರ್ತಿ ತಯಾರಿಕೆ ನಡೆಯುತ್ತಿದೆ. ಈ ಕಾರ್ಯ ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ ಮತ್ತು ಕರ್ನಾಟಕದ ಗಣೇಶ. ಎಲ್ ಇವರಿಂದ ನಡೆಯುತ್ತಿದ್ದು ಭಟ್ಟ ಮತ್ತು ಅರುಣ ಯೋಗಿರಾಜ ಇವರು ಕುಸರೀ ಕೆಲಸ ಮಾಡುತ್ತಿದ್ದಾರೆ.
(ಸೌಜನ್ಯ – Good News Today)
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ