ಅಂಧಕಾಸುರನ ಸಂಹಾರದ ಪ್ರಸಂಗವನ್ನು ವಿರೋಧಿಸಲು ಕೃತ್ಯ ಎಸೆಗಿರುವ ದಾವೆ

ನಂಜನಗೂಡು – ಪ್ರತಿ ವರ್ಷ ಪಾರ್ವತಿ ದೇವಿ ಮತ್ತು ಭಗವಾನ್ ಶಿವ ಅಂಧಕಾಸುರ ರಾಕ್ಷಸನ ಸಂಹಾರಮಾಡಿದನ್ನು ಆಚರಿಸುವುದು ವಾಡಿಕೆ ಇದೆ. ಈ ವರ್ಷವೂ ಈ ಹಬ್ಬವನ್ನು ಆಚರಿಸಲಾಯಿತು. ಈ ವೇಳೆ ಅದನ್ನು ವಿರೋಧಿಸಿದವರು ಪಾರ್ವತಿ ಮತ್ತು ಶಿವನ ವಿಗ್ರಹಗಳ ಮೇಲೆ ನೀರನ್ನು ಎಸೆದು ವಿಗ್ರಹಗಳನ್ನು ಅವಮಾನಗೊಳಿಸಲು ಪ್ರಯತ್ನಿಸಿದರು. ಈ ಪ್ರಕರಣದಲ್ಲಿ ‘ದಲಿತ ಸಂಘರ್ಷ ಸಮಿತಿ’ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
1. ಮೈಸೂರಿನ ನಂಜನಗೂಡಿನಲ್ಲಿ ಕಂಠೇಶ್ವರನ ದೇವಾಲಯವಿದೆ. ಕಂಠೇಶ್ವರ ಅಥವಾ ನಂಜುಂಡೇಶ್ವರನನ್ನು ಶಿವನ ಒಂದು ರೂಪವೆಂದು ಪರಿಗಣಿಸಲಾಗಿದೆ. ಕನ್ನಡದಲ್ಲಿ ನಂಜು ಎಂದರೆ ವಿಷ ಕುಡಿಯುವುದು.
2. ಈ ದೇವಸ್ಥಾನದಲ್ಲಿ ಪ್ರತಿ ವರ್ಷ ‘ಅಂಧಕಾಸುರ ವಧ’ವನ್ನು ಆಚರಿಸುವ ಸಂಪ್ರದಾಯವಿದೆ. ಈ ಸಮಯದಲ್ಲಿ ದೇವರು ರಾಕ್ಷಸನನ್ನು ವಧಿಸುವ ದೃಶ್ಯವನ್ನು ತೋರಿಸಲಾಗುತ್ತದೆ; ಆದರೆ ಈ ಬಾರಿ ಸಂಪ್ರದಾಯದ ಬಗ್ಗೆ ಗಲಾಟೆ ನಡೆದಿದೆ.
3. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ‘ದಲಿತ ಸಂಘರ್ಷ ಸಮಿತಿ’ ಎಂಬ ಸಂಘಟನೆ ಆಗ್ರಹಿಸಿದೆ. ‘ಅಂಧಕಾಸುರ/ ಮಹಿಷಾಸುರ ನಮ್ಮ ರಾಜರಾಗಿದ್ದರು. ಹೀಗಾಗಿ ಈ ಪದ್ಧತಿಯಿಂದ ಅವರ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ಸಮಿತಿ ಆರೋಪಿಸಿದೆ.
ಸಂಪಾದಕೀಯ ನಿಲುವುರಾಕ್ಷಸರನ್ನು ಎತ್ತಿಕಟ್ಟುವ ಮತ್ತು ದೇವರನ್ನು ಅವಮಾನ ಮಾಡುವವರಿಗೆ ಧರ್ಮಶಿಕ್ಷಣ ಎಷ್ಟು ಆವಶ್ಯಕವಾಗಿದೆ ಎಂಬುದು ಇದರಿಂದ ತಿಳಿಯುತ್ತದೆ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ