ಬ್ಯಾಂಕ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವ ಪ್ರಕರಣ

ಮುಂಬಯಿ – ಭಾರತೀಯ ರಿಸರ್ವ್ ಬ್ಯಾಂಕ್ ಪ್ರಧಾನ ಕಚೇರಿ ಸೇರಿದಂತೆ 11 ಬ್ಯಾಂಕ್ಗಳ ಕಚೇರಿಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವಡೋದರಾದಿಂದ ಮೂವರನ್ನು ಅಪರಾಧ ವಿಭಾಗ ಬಂಧಿಸಿದೆ. ಅವರಲ್ಲಿ ಒಬ್ಬನ ಹೆಸರು ಆದಿಲ್ ರಫೀಕ್, ಇನ್ನೊಬ್ಬ ಅವನ ಸಂಬಂಧಿಯಾಗಿದ್ದೂ ಮತ್ತು ಮೂರನೆಯವನು ಅವನ ಸಂಬಂಧಿಕರ ಸ್ನೇಹಿತನಾಗಿದ್ದಾನೆ.
ಸಂಪಾದಕೀಯ ನಿಲುವುಮತಾಂಧರು ಬಾಂಬ್ ಸ್ಫೋಟಗಳಂತಹ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ಗಮನಿಸಿ ! ಹಿಂದೂಗಳ ಬಗ್ಗೆ ಸಣ್ಣ ಘಟನೆ ನಡೆದರೆ, ಹಿಂದೂಗಳ ಬಗ್ಗೆ ಗುಡುಗುವ ಪ್ರಗತಿ(ಅಧೀಗತಿ)ಪರ ಸುದ್ದಿ ವಾಹಿನಿಗಳು ಇಂತಹ ಘಟನೆಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂಬುದನ್ನು ಗಮನಿಸಿ ! |
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ