
ಲಕ್ಷ್ಮಣಪುರಿ (ಉತ್ತರಪ್ರದೇಶ) – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಹೆಸರಿನಲ್ಲಿ ಕ್ಯೂಆರ್ ಕೋಡ್ (‘ಕ್ವೀಕ್ ರೆಸ್ಪಾನ್ಸ್ ಕೋಡ್’ ಎಂದರೆ ಬಾರ್ ಕೊಡನಂತೆ ಇರುವ ಒಂದು ರೀತಿಯ ಸಾಂಕೇತಿಕ ಭಾಷೆ) ಮೂಲಕ ಅನೇಕರನ್ನು ವಂಚಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ತು ಉತ್ತರಪ್ರದೇಶದ ಪೊಲೀಸರಿಗೆ ದೂರು ನೀಡಿದೆ.
सावधान..!!
श्री राम जन्मभूमि तीर्थ क्षेत्र के नाम से फर्जी आईडी बना कर कुछ लोग पैसा ठगी का प्रयास कर रहे हैं। @HMOIndia @CPDelhi @dgpup @Uppolice को ऐसे लोगों के विरूद्ध विलम्ब कार्यवाही करनी चहिए। @ShriRamTeerth has not authorised any body to collect funds for this occasion. pic.twitter.com/YHhgTBXEKi— विनोद बंसल Vinod Bansal (@vinod_bansal) December 31, 2023
ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ವಕ್ತಾರರು ವಿನೋದ ಬನ್ಸಲ್ ಇವರು, ಕೆಲವು ಜನರು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ಯಾವುದೇ ಮಾನ್ಯತೆ ಪಡೆಯದೆ ಹಣ ಕೇಳುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಈ ಸಂದರ್ಭದಲ್ಲಿ ದೂರ ನೀಡಲಾಗಿದ್ದು ಅವರಿಂದ ತಕ್ಷಣ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ. ಜನರಿಗೆ ಕ್ಯೂಆರ್ ಕೋಡ್ ಕಳುಹಿಸಿ ಮತ್ತು ಅದರ ಮೂಲಕ ಹಣ ಪಡೆದು ಜನರಿಗೆ ವಂಚಿಸಲಾಗುತ್ತಿದೆ, ಎಂದು ಹೇಳಿದರು.
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ