
ಲಕ್ಷ್ಮಣಪುರಿ (ಉತ್ತರಪ್ರದೇಶ) – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಹೆಸರಿನಲ್ಲಿ ಕ್ಯೂಆರ್ ಕೋಡ್ (‘ಕ್ವೀಕ್ ರೆಸ್ಪಾನ್ಸ್ ಕೋಡ್’ ಎಂದರೆ ಬಾರ್ ಕೊಡನಂತೆ ಇರುವ ಒಂದು ರೀತಿಯ ಸಾಂಕೇತಿಕ ಭಾಷೆ) ಮೂಲಕ ಅನೇಕರನ್ನು ವಂಚಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ತು ಉತ್ತರಪ್ರದೇಶದ ಪೊಲೀಸರಿಗೆ ದೂರು ನೀಡಿದೆ.
सावधान..!!
श्री राम जन्मभूमि तीर्थ क्षेत्र के नाम से फर्जी आईडी बना कर कुछ लोग पैसा ठगी का प्रयास कर रहे हैं। @HMOIndia @CPDelhi @dgpup @Uppolice को ऐसे लोगों के विरूद्ध विलम्ब कार्यवाही करनी चहिए। @ShriRamTeerth has not authorised any body to collect funds for this occasion. pic.twitter.com/YHhgTBXEKi— विनोद बंसल Vinod Bansal (@vinod_bansal) December 31, 2023
ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ವಕ್ತಾರರು ವಿನೋದ ಬನ್ಸಲ್ ಇವರು, ಕೆಲವು ಜನರು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ಯಾವುದೇ ಮಾನ್ಯತೆ ಪಡೆಯದೆ ಹಣ ಕೇಳುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಈ ಸಂದರ್ಭದಲ್ಲಿ ದೂರ ನೀಡಲಾಗಿದ್ದು ಅವರಿಂದ ತಕ್ಷಣ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ. ಜನರಿಗೆ ಕ್ಯೂಆರ್ ಕೋಡ್ ಕಳುಹಿಸಿ ಮತ್ತು ಅದರ ಮೂಲಕ ಹಣ ಪಡೆದು ಜನರಿಗೆ ವಂಚಿಸಲಾಗುತ್ತಿದೆ, ಎಂದು ಹೇಳಿದರು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ