
ಗೋಪಾಲಗಂಜ (ಬಿಹಾರ) – ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ೨೭ ರಲ್ಲಿ ಕರಮೈನಿ ಗಾಜಿ ಗ್ರಾಮದ ಹತ್ತಿರ ನಡೆದ ಅಪಘಾತದಲ್ಲಿ ಮೋತಿಹಾರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ಶಿವಂ ಸಿಂಹ ಮತ್ತು ಅವರ ತಾಯಿ ಮಂಜು ದೇವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಅಪಘಾತವು ಹೆದ್ದಾರಿಯ ಮೇಲು ಸೇತುವೆಯಲ್ಲಿರುವ ಹಳ್ಳದಲ್ಲಿ ವಾಹನ ಹೋಗಿರುವುದರಿಂದ ನಡೆದಿದೆ. ವಾಹನ ಹಳ್ಳದಲ್ಲಿ ಹೋಗಿರುವುದರಿಂದ ಶಿವಂ ಸಿಂಹ ಇವರ ವಾಹನದ ಮೇಲಿನ ನಿಯಂತ್ರಣ ತಪ್ಪಿತು ಮತ್ತು ವಾಹನ ರಸ್ತೆಯ ವಿಭಾಜಕಕ್ಕೆ ಅಪ್ಪಳಿಸಿತು.
ಸಂಪಾದಕೀಯ ನಿಲುವುರಸ್ತೆಯಲ್ಲಿನ ಹಳ್ಳದ ಸಮಸ್ಯೆ ಮಾರಣಾಂತಿಕವಾಗಿದೆ. ಇದು ಸರಕಾರಕ್ಕೆ ಯಾವಾಗ ತಿಳಿಯುವುದು ? ಇದಕ್ಕೆ ಜವಾಬ್ದಾರ ಆಗಿರುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಅಗ್ರಹಿಸಿದರೆ, ಅದರಲ್ಲಿ ತಪ್ಪೇನು ಇಲ್ಲ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ