
ಗೋಪಾಲಗಂಜ (ಬಿಹಾರ) – ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ೨೭ ರಲ್ಲಿ ಕರಮೈನಿ ಗಾಜಿ ಗ್ರಾಮದ ಹತ್ತಿರ ನಡೆದ ಅಪಘಾತದಲ್ಲಿ ಮೋತಿಹಾರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ಶಿವಂ ಸಿಂಹ ಮತ್ತು ಅವರ ತಾಯಿ ಮಂಜು ದೇವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಅಪಘಾತವು ಹೆದ್ದಾರಿಯ ಮೇಲು ಸೇತುವೆಯಲ್ಲಿರುವ ಹಳ್ಳದಲ್ಲಿ ವಾಹನ ಹೋಗಿರುವುದರಿಂದ ನಡೆದಿದೆ. ವಾಹನ ಹಳ್ಳದಲ್ಲಿ ಹೋಗಿರುವುದರಿಂದ ಶಿವಂ ಸಿಂಹ ಇವರ ವಾಹನದ ಮೇಲಿನ ನಿಯಂತ್ರಣ ತಪ್ಪಿತು ಮತ್ತು ವಾಹನ ರಸ್ತೆಯ ವಿಭಾಜಕಕ್ಕೆ ಅಪ್ಪಳಿಸಿತು.
ಸಂಪಾದಕೀಯ ನಿಲುವುರಸ್ತೆಯಲ್ಲಿನ ಹಳ್ಳದ ಸಮಸ್ಯೆ ಮಾರಣಾಂತಿಕವಾಗಿದೆ. ಇದು ಸರಕಾರಕ್ಕೆ ಯಾವಾಗ ತಿಳಿಯುವುದು ? ಇದಕ್ಕೆ ಜವಾಬ್ದಾರ ಆಗಿರುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಅಗ್ರಹಿಸಿದರೆ, ಅದರಲ್ಲಿ ತಪ್ಪೇನು ಇಲ್ಲ ? |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !