
ಜಾಲಂಧರ (ಪಂಜಾಬ) – ಇಲ್ಲಿ ಪೊಲೀಸ್ ಅಧಿಕಾರಿ ದಲಿಬೀರ ಸಿಂಹ ಇವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರ ಶವ ರಸ್ತೆಯಲ್ಲಿ ದೊರೆತಿದೆ. ಅವರ ಹತ್ತಿರ ಇರುವ ಸರ್ವಿಸ್ ರಿವಾಲ್ವರ್ ಕೂಡ ಕಳವು ಮಾಡಲಾಗಿದೆ. ಪೋಲಿಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ದಲಬೀರ ಸಿಂಹ ಇವರು ಓರ್ವ ಪ್ರಸಿದ್ಧ ವೇಟ್ ಲಿಫ್ಟರ್ ಆಗಿದ್ದು ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸ್ಥಳೀಯ ಮಾಹಿತಿಯ ಪ್ರಕಾರ ದಲಬೀರ ಸಿಂಹ ಇವರ ಜಾಲಂಧರದಲ್ಲಿನ ಒಂದು ಗ್ರಾಮದಲ್ಲಿನ ಕೆಲವು ಜನರ ಜೊತೆಗೆ ಸಂಘರ್ಷ ನಡೆದಿತ್ತು. ಆ ಸಮಯದಲ್ಲಿ ಅವರು ಸರ್ವಿಸ್ ರಿವಾರ್ ನಿಂದ ಗುಂಡು ಹಾರಿಸಿದ್ದರು; ಆದರೆ ಮರುದಿನ ಅವರು ಗ್ರಾಮಸ್ಥರ ಜೊತೆಗೆ ಸೇರಿ ಸಂಧಾನ ಮಾಡಿಸಿದ್ದರು.
ಸಂಪಾದಕೀಯ ನಿಲುವುಎಲ್ಲಿ ಪೋಲಿಸ್ ಅಧಿಕಾರಿಗಳೇ ಸುರಕ್ಷಿತವಾಗಿಲ್ಲ, ಅಲ್ಲಿ ಸಾಮಾನ್ಯ ಜನರು ಹೇಗೆ ಸುರಕ್ಷಿತವಾಗಿ ಇರುವರು ? |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!