
ನವ ದೆಹಲಿ – ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ ಅವರನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಅವರ ಸ್ಥಾನಕ್ಕೆ ರಣಧೀರ್ ಜೈಸ್ವಾಲ್ ಅವರನ್ನು ವಿದೇಶಾಂಗ ಸಚಿವಾಲಯದ ವಕ್ತಾರರನ್ನಾಗಿ ಮಾಡಲಾಗಿದೆ. ಜೈಸ್ವಾಲ್ ಅವರು ಭಾರತೀಯ ವಿದೇಶಾಂಗ ಸೇವೆಯ 1998 ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಜೈಸ್ವಾಲ್ ಇವರು 20 ವರ್ಷಗಳ ವೃತ್ತಿಜೀವನದಲ್ಲಿ ಪೋರ್ಚುಗಲ್, ಕ್ಯೂಬಾ, ದಕ್ಷಿಣ ಆಫ್ರಿಕಾ ಮತ್ತು ನ್ಯೂಯಾರ್ಕ್ನಲ್ಲಿ ಭಾರತದ ವತಿಯಿಂದ ಸೇವೆ ಸಲ್ಲಿಸಿದ್ದಾರೆ.
US-IRAN Peace Deal : ಅಮೆರಿಕ-ಇರಾನ್ ಯುದ್ಧ ಅಂತ್ಯ!
ಬಾಂಗ್ಲಾದೇಶದ ಶಿವಗಂಜ್ ಉಪಜಿಲ್ಲೆಯ ಹೆಸರು ಬದಲಾಯಿಸಿ ‘ಮಹಾಸ್ಥಾನ’ ಆಗಲಿದೆ !
ಈಗ ಯುನೈಟೆಡ್ ಕಿಂಗ್ಡಮ್ ಕೂಡ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಯ ಮೇಲೆ ನಿರ್ಬಂಧ ಹೇರಿದೆ!
ಜನಸಂಖ್ಯೆ ಮತ್ತು ವಲಸೆ ಮೇಲಿನ ನಿರ್ಬಂಧ ವಿಧಿಸುವ ಪ್ರಸ್ತಾಪವನ್ನು ಬಹುಮತದಿಂದ ತಿರಸ್ಕರಿಸಿದ ಸ್ವಿಸ್ ನಾಗರಿಕರು!
ಭಾರತೀಯ ನಾವಿಕರ ಸಾವು: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ
Russian Oil Imports : ರಷ್ಯಾದಿಂದ ಇಂಧನ ಖರೀದಿಸುವ ಜಗತ್ತಿನ ಎರಡನೇ ಅತಿ ದೊಡ್ಡ ದೇಶವಾದ ಭಾರತ !