
‘ಹಿಂದೂಗಳೇ, ಇಡೀ ವಿಶ್ವದಲ್ಲಿ ಮಾತ್ರವಲ್ಲ, ಬಹುಸಂಖ್ಯಾತ ಹಿಂದೂ ಗಳಿರುವ ಭಾರತದಲ್ಲಿಯೂ ಹಿಂದೂಗಳಿಗೆ ದುಃಖ ದಾಯಕವಾಗಿರುವ ವಾರ್ತೆಗಳು ಶವಸಮಾನ ಹಿಂದೂಗಳಿಂದಾಗಿ ಹೆಚ್ಚಾಗುತ್ತಿದೆ. ಆದ್ದರಿಂದ ನಿರಾಶ ರಾಗಬೇಡಿ, ಸಾಧನೆ ಮಾಡುತ್ತಿರಿ. ೨೦೨೩ ರಿಂದ ಹಿಂದೂಗಳಿಗೆ ಕಾಲವು ಪೂರಕವಾಗಿರಲಿದೆ ಮತ್ತು ಅದು ೧೦೦೦ ವರ್ಷಗಳ ತನಕ ಪೂರಕವಾಗಿಯೇ ಇರಲಿದೆ, ಎಂದು ಅನೇಕ ಸಂತರು ಮತ್ತು ನಾಡಿ ಭವಿಷ್ಯದಲ್ಲಿ ಹೇಳಲಾಗಿದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !