ಒಡಿಶಾ ಉಚ್ಚ ನ್ಯಾಯಾಲಯದಿಂದ ಒಡಿಶಾ ಸರಕಾರಕ್ಕೆ ನೋಟಿಸ್ ಜಾರಿ !

ಭುವನೇಶ್ವರ (ಒಡಿಶಾ) – ಒಡಿಶಾದ ಕಂಧಮಾಲ್ನಲ್ಲಿ ಆಗಸ್ಟ್ 23, 2008 ರಂದು ಮಾವೋವಾದಿಗಳು ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಮತ್ತು ಅವರ 4 ಶಿಷ್ಯರನ್ನು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಇದೀಗ ಒಡಿಶಾ ಹೈಕೋರ್ಟ್ ಈ ಹತ್ಯೆಯ ತನಿಖೆಯನ್ನು ಸಿಬಿಐಗೆ ಏಕೆ ನೀಡಬಾರದು ಎಂದು ಸರಕಾರವನ್ನು ಕೇಳಿದೆ ? ಇದಕ್ಕಾಗಿ ಮಾರ್ಚ್ 5, 2024ರ ಗಡುವು ನೀಡಲಾಗಿದೆ. ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಅವರು ಕಂಧಮಾಲ್ನಲ್ಲಿ ಮತಾಂತರಗೊಂಡಿದ್ದ ಹಿಂದೂಗಳನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವುದು ಸೇರಿದಂತೆ ಬುಡಕಟ್ಟು ಜನಾಂಗದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದರು.
ಸಂಪಾದಕರ ನಿಲುವು* 2008ರಲ್ಲಿ ನಡೆದ ಕೊಲೆಯ ತನಿಖೆ 15 ವರ್ಷ ಕಳೆದರೂ ಪೂರ್ಣಗೊಳ್ಳದಿರುವುದು ಒಡಿಶಾದ ಬಿಜು ಜನತಾದಳ ಸರಕಾರಕ್ಕೆ ನಾಚಿಕೆಗೇಡು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !