ಒಡಿಶಾ ಉಚ್ಚ ನ್ಯಾಯಾಲಯದಿಂದ ಒಡಿಶಾ ಸರಕಾರಕ್ಕೆ ನೋಟಿಸ್ ಜಾರಿ !

ಭುವನೇಶ್ವರ (ಒಡಿಶಾ) – ಒಡಿಶಾದ ಕಂಧಮಾಲ್ನಲ್ಲಿ ಆಗಸ್ಟ್ 23, 2008 ರಂದು ಮಾವೋವಾದಿಗಳು ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಮತ್ತು ಅವರ 4 ಶಿಷ್ಯರನ್ನು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಇದೀಗ ಒಡಿಶಾ ಹೈಕೋರ್ಟ್ ಈ ಹತ್ಯೆಯ ತನಿಖೆಯನ್ನು ಸಿಬಿಐಗೆ ಏಕೆ ನೀಡಬಾರದು ಎಂದು ಸರಕಾರವನ್ನು ಕೇಳಿದೆ ? ಇದಕ್ಕಾಗಿ ಮಾರ್ಚ್ 5, 2024ರ ಗಡುವು ನೀಡಲಾಗಿದೆ. ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಅವರು ಕಂಧಮಾಲ್ನಲ್ಲಿ ಮತಾಂತರಗೊಂಡಿದ್ದ ಹಿಂದೂಗಳನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವುದು ಸೇರಿದಂತೆ ಬುಡಕಟ್ಟು ಜನಾಂಗದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದರು.
ಸಂಪಾದಕರ ನಿಲುವು* 2008ರಲ್ಲಿ ನಡೆದ ಕೊಲೆಯ ತನಿಖೆ 15 ವರ್ಷ ಕಳೆದರೂ ಪೂರ್ಣಗೊಳ್ಳದಿರುವುದು ಒಡಿಶಾದ ಬಿಜು ಜನತಾದಳ ಸರಕಾರಕ್ಕೆ ನಾಚಿಕೆಗೇಡು ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!