
ಶೋಪಿಯಾ (ಜಮ್ಮು-ಕಾಶ್ಮೀರ) – ಇಲ್ಲಿ ಲಷ್ಕರ-ಎ-ತೊಯ್ಬಾದ ಭಯೋತ್ಪಾದಕ ಬಿಲಾಲ ಅಹಮದ ಭಟ್ ನನ್ನು ಭದ್ರತಾಪಡೆಗಳು ಗುಂಡಿನ ಚಕಮಕಿಯಲ್ಲಿ ಕೊಂದಿದ್ದಾರೆ. ಕಳೆದ ವರ್ಷದಲ್ಲಿ ಸೈನಿಕರ, ವಲಸೆ ಕಾರ್ಮಿಕರ ಮತ್ತು ಕಾಶ್ಮೀರಿ ಹಿಂದೂಗಳ ಹತ್ಯೆಗಳಲ್ಲಿ ಆತ ಭಾಗಿಯಾಗಿದ್ದ. ಬಿಲಾಲನು ಕನಿಷ್ಟ ೧೨ ಸ್ಥಳೀಯ ಯುವಕರಿಗೆ ಭಯೋತ್ಪಾದಕರಾಗಲು ಅಮಿಷ ಒಡ್ಡಿದ್ದನು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ