
ಶೋಪಿಯಾ (ಜಮ್ಮು-ಕಾಶ್ಮೀರ) – ಇಲ್ಲಿ ಲಷ್ಕರ-ಎ-ತೊಯ್ಬಾದ ಭಯೋತ್ಪಾದಕ ಬಿಲಾಲ ಅಹಮದ ಭಟ್ ನನ್ನು ಭದ್ರತಾಪಡೆಗಳು ಗುಂಡಿನ ಚಕಮಕಿಯಲ್ಲಿ ಕೊಂದಿದ್ದಾರೆ. ಕಳೆದ ವರ್ಷದಲ್ಲಿ ಸೈನಿಕರ, ವಲಸೆ ಕಾರ್ಮಿಕರ ಮತ್ತು ಕಾಶ್ಮೀರಿ ಹಿಂದೂಗಳ ಹತ್ಯೆಗಳಲ್ಲಿ ಆತ ಭಾಗಿಯಾಗಿದ್ದ. ಬಿಲಾಲನು ಕನಿಷ್ಟ ೧೨ ಸ್ಥಳೀಯ ಯುವಕರಿಗೆ ಭಯೋತ್ಪಾದಕರಾಗಲು ಅಮಿಷ ಒಡ್ಡಿದ್ದನು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!