ಅಲಿಗಡ (ಉತ್ತರಪ್ರದೇಶ)ನ ಘಟನೆ !

ಅಲಿಗಡ (ಉತ್ತರಪ್ರದೇಶ) – ಭಾಜಪದ ಜಯಗಂಜ ವಿಭಾಗದ ಉಪಾಧ್ಯಕ್ಷೆ ರೂಬಿ ಆಸಿಫ ಖಾನ ಇವರು ಮನೆಯಲ್ಲಿ ಜನವರಿ ೪ ರಂದು ಶ್ರೀ ರಾಮನ ಪೂಜೆ ಮಾಡಿದ್ದರಿಂದ ಮತಾಂಧರು ಜೀವ ಬೆದರಿಕೆ ಹಾಕಿದ್ದಾರೆ. ಬೆದರಿಕೆಯ ಪತ್ರ ಅವರ ಮನೆಯಲ್ಲಿ ಹಾಕಲಾಗಿದೆ. ಈ ಪತ್ರದಲ್ಲಿ, ನೀವು ರಾಮಭಕ್ತರಾಗಿದ್ದೀರಾ. ಮುಂದಿನ ೭೨ ಗಂಟೆಯಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬವನ್ನು ಮುಗಿಸಲಾಗುವುದು ಎಂದು ಬರೆಯಲಾಗಿದೆ.
ಈ ಪ್ರಕರಣದಲ್ಲಿ ಪೊಲೀಸರಿಗೆ ದೂರ ನೀಡಲಾಗಿದ್ದು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಿಸಿಟಿವಿಯಲ್ಲಿ ಕೆಲವು ಅಪರಿಚಿತರಿಂದ ಅವರ ಮನೆಯಲ್ಲಿ ಪತ್ರ ಎಸೆಯುವುದು ಕಂಡು ಬಂದಿದೆ. ಪೊಲೀಸರು ಈಗ ಅವರನ್ನು ಹುಡುಕುತ್ತಿದ್ದಾರೆ.
ಸಂಪಾದಕೀಯ ನಿಲುವುಮತಾಂಧರ ಸರ್ವಧರ್ಮ ಸಮಭಾವ ! ಈ ಬಗ್ಗೆ ದೇಶದಲ್ಲಿನ ಜಾತ್ಯತೀತರು ಎಂದಿಗೂ ಬಾಯಿ ಬಿಡುವುದಿಲ್ಲ, ಇದನ್ನು ತಿಳಿದುಕೊಳ್ಳಿ ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ