
ಬೆಂಗಳೂರು – ರಾಜ್ಯದಲ್ಲಿ ೩೪ ಸಾವಿರ ದೇವಸ್ಥಾನಗಳಲ್ಲಿ ಜನವರಿ ೨೨ ರಂದು ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ಸರಕಾರದ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ನಿರ್ಣಯದ ಮೇಲೆ ಭಾಜಪದ ನಾಯಕ ಸಿ.ಟಿ ರವಿ ಇವರು, ಇದು ಸರಕಾರದ ಉತ್ತಮ ನಿರ್ಧಾರ ಎಂದು ಹೇಳಿದ್ದಾರೆ. ಅದಕ್ಕಾಗಿ ನಿಮಗೆ ಧನ್ಯವಾದಗಳು. ಹಲವು ವರ್ಷಗಳ ನಂತರ ಕಾಂಗ್ರೆಸ್ಗೆ ಬುದ್ಧಿ ಬಂದಿದೆ. ಕಾಂಗ್ರೆಸ್ ಭಗವಾನ್ ಶ್ರೀರಾಮನನ್ನು ಬಿಟ್ಟಿತ್ತು; ಆದರೆ ಈಗ ಅವರು ಪುನಃ ಅದರ ಕಡೆ ಹೋಗುತ್ತಿದ್ದಾರೆ ಎಂದು ಹೇಳಿದರು.
The Congress government in Karnataka orders to perform a special ‘Pooja’, in 34 thousand temples across the state on 22nd January.
👉 It’s the same #Congress that had once declared Shri Ram as non-existent and mythical.
Everyone knows that the attempt to celebrate Shri Ram’s… pic.twitter.com/yLYXwcS3MV
— Sanatan Prabhat (@SanatanPrabhat) January 8, 2024
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ