
ರಾಂಚಿ (ಝಾರ್ಖಂಡ್) – ಇಲ್ಲಿನ ಬರಿಯಾತು ಪ್ರದೇಶದಲ್ಲಿ ಅಪರಿಚಿತರು ರಾಮ-ಜಾನಕಿ ಮಂದಿರದಲ್ಲಿ ಮೂರ್ತಿಗಳನ್ನು ಕದ್ದು ಧ್ವಂಸಗೊಳಿಸಿದ್ದಾರೆ. ಇದರಿಂದಾಗಿ ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹಿಂದೂಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆದಕಾರಣ ಇಲ್ಲಿ ಹೆಚ್ಚಿನ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ. ಘಟನೆ ಕುರಿತು ಪೋಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸ್ಥಳಕ್ಕೆ ಭಾಜಪದ ಸಂಸದ ಸಂಜಯ ಸೇಠ್, ಶಾಸಕ ಸಿ.ಪಿ.ಸಿಂಗ್ ಮತ್ತು ಶಾಸಕ ಸಮರಿಲಾಲ್ ಆಗಮಿಸಿದ್ದರು. ಸಂಸದ ಸಂಜಯ ಸೇಟ್ ಮಾತನಾಡಿ, ಜನವರಿ ೨೨ ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯ ಹಿನ್ನಲೆಯಲ್ಲಿ ಅಯೋಧ್ಯೆ ವಾತಾವರಣ ಕೆಡಿಸುವ ಪ್ರಯತ್ನಗಳು ನಡೆಯುತ್ತಿವೆ. ನಾವು ಈ ಷಡ್ಯಂತ್ರಗಳನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದರು.
ಸಂಪಾದಕೀಯ ನಿಲುವುಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟುತ್ತಿದ್ದರೂ, ದೇಶದಲ್ಲಿ ದೇವಾಲಯಗಳು ಇನ್ನೂ ಅಸುರಕ್ಷಿತವಾಗಿವೆ. ಈ ಪರಿಸ್ಥಿತಿಯನ್ನು ಬದಲಾಯಿಸಲು ಭಾರತವನ್ನು ಆದಷ್ಟು ಬೇಗ ಹಿಂದೂ ರಾಷ್ಟ್ರ ಮಾಡುವುದು ಆವಶ್ಯಕವಾಗಿದೆ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ