ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಇಕ್ಬಾಲ್ ಹುಸೇನ್ ಹೇಳಿಕೆ !
ರಾಮನಗರ – ರಾಮನಗರದಲ್ಲಿ ನಾನು ರಾಮೋತ್ಸವವನ್ನು ಅತ್ಯಂತ ಭಕ್ತಿಯಿಂದ ಮಾಡುತ್ತೇನೆ. ನಾನು ರಾಮನ ಭಕ್ತನಾಗಿದ್ದೇನೆ. ಬಾಲ್ಯದಿಂದಲೂ ನಾನು ಶ್ರೀರಾಮ ಸೇರಿದಂತೆ ಎಲ್ಲ ದೇವರನ್ನು ಪೂಜಿಸುತ್ತೇನೆ. ಕೆಲವರು ಶ್ರೀರಾಮ ಮಂದಿರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರಬಹುದು; ಆದರೆ ನಾವು ರಾಜಕೀಯ ಮಾಡುವುದಿಲ್ಲ. ಜನರಲ್ಲಿ ಬಿರುಕು ಮೂಡಿಸಲು ರಾಜಕಾರಣ ಮಾಡಲಾಗುತ್ತಿದೆ. ಕಾಂಗ್ರೆಸ್ ತನ್ನದೇ ಸಿದ್ದಾಂತಗಳನ್ನು ಹೊಂದಿದೆ. ಬಿಜೆಪಿಯವರಿಗೆ ಶ್ರೀರಾಮನ ಆರಾಧನೆ ಹೊಸತು; ಆದರೆ ಇದು ನಮಗೆ ಹೊಸದಲ್ಲ. ಇದು ನಿಮಗೆ ಹೊಸದಾಗಿದ್ದರಿಂದ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಇಕ್ಬಾಲ್ ಹುಸೇನ್ ಪತ್ರಕರ್ತರು ‘ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದಂತೆ ರಾಜಕೀಯ ನಡೆಯುತ್ತಿದೆಯೇ ? ಎಂದು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
(ಸೌಜನ್ಯ – Public TV)
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ