ಶ್ರೀ ರಾಮಲಲ್ಲಾ ವಿಶೇಷ !

ರಾಂಚಿ (ಝಾರಖಂಡ) – ಅಯೋಧ್ಯೆಯಲ್ಲಿ ಜನವರಿ ೨೨ ರಂದು ಶ್ರೀರಾಮಮಂದಿರದ ಉಧ್ಘಾಟನೆಯಾಗುತ್ತಿದೆ. ಶ್ರೀರಾಮಮಂದಿರಕ್ಕಾಗಿ ಕಳೆದ ೩೧ ವರ್ಷಗಳಿಂದ ಝಾರಖಂಡನ ಧನಬಾದನಲ್ಲಿಯ ೮೫ ವರ್ಷದ ಸರಸ್ವತಿದೇವಿಯವರು ಮೌನವ್ರತ ಆಚರಿಸುತ್ತಿದ್ದಾರೆ. ಶ್ರೀರಾಮಮಂದಿರದ ಉದ್ಘಾಟನೆಗೆ ಅವರು ಅಯೋಧ್ಯೆ ತಲುಪಿದ್ದಾರೆ. ಇಲ್ಲಿ ಅವರು ತಮ್ಮ ಮೌನವ್ರತ ಬಿಡುವವರಿದ್ದಾರೆ.
(ಸೌಜನ್ಯ – Zee Uttar Pradesh UttaraKhand)
ಸರಸ್ವತಿದೇವಿಯವರ ಕುಟಂಬಸ್ಥರ ಹೇಳಿಕೆ ಪ್ರಕಾರ, ೧೯೯೨ ರಲ್ಲಿ ಬಾಬ್ರಿ ಮಸೀದಿ ಕೆಡವಿದಾಗಿನಿಂದ ಅವರು ಶಾಂತವಾಗಿದ್ದಾರೆ. ‘ಯಾವಾಗ ಶ್ರೀರಾಮಮಂದಿರ ನಿರ್ಮಾಣವಾಗುವುದೋ, ಆವಾಗ ಮೌನವ್ರತ ಮುರಿಯುವೆ‘, ಎಂದು ಪ್ರತಿಜ್ಞೆ ಮಾಡಿದ್ದರು. ಮಹಂತ ನೃತ್ಯ ಗೋಪಾಲದಾಸ ಇವರ ಪ್ರೇರಣೆಯಿಂದ ಅವರು ಮೌನವ್ರತ ಆಚರಿಸುತ್ತಿದ್ದಾರೆ. ಅವರು ಅಯೋಧ್ಯೆಯಲ್ಲಿ ‘ಮೌನಿಮಾತಾ‘ ಎಂದು ಪ್ರಸಿದ್ಧಿಯಾಗಿದ್ದಾರೆ. ಅವರು ನಮ್ಮೊಂದಿಗೆ ಸನ್ನೆಗಳ ಮೂಲಕ ಮಾತನಾಡುತ್ತಾರೆ. ಏನಾದರೂ ಹೇಳಲು ಕಷ್ಟವಾದಾಗ ಅವರು ಅದನ್ನು ಬರೆದು ಹೇಳುತ್ತಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !