ಶ್ರೀ ರಾಮಲಲ್ಲಾ ವಿಶೇಷ !

ರಾಂಚಿ (ಝಾರಖಂಡ) – ಅಯೋಧ್ಯೆಯಲ್ಲಿ ಜನವರಿ ೨೨ ರಂದು ಶ್ರೀರಾಮಮಂದಿರದ ಉಧ್ಘಾಟನೆಯಾಗುತ್ತಿದೆ. ಶ್ರೀರಾಮಮಂದಿರಕ್ಕಾಗಿ ಕಳೆದ ೩೧ ವರ್ಷಗಳಿಂದ ಝಾರಖಂಡನ ಧನಬಾದನಲ್ಲಿಯ ೮೫ ವರ್ಷದ ಸರಸ್ವತಿದೇವಿಯವರು ಮೌನವ್ರತ ಆಚರಿಸುತ್ತಿದ್ದಾರೆ. ಶ್ರೀರಾಮಮಂದಿರದ ಉದ್ಘಾಟನೆಗೆ ಅವರು ಅಯೋಧ್ಯೆ ತಲುಪಿದ್ದಾರೆ. ಇಲ್ಲಿ ಅವರು ತಮ್ಮ ಮೌನವ್ರತ ಬಿಡುವವರಿದ್ದಾರೆ.
(ಸೌಜನ್ಯ – Zee Uttar Pradesh UttaraKhand)
ಸರಸ್ವತಿದೇವಿಯವರ ಕುಟಂಬಸ್ಥರ ಹೇಳಿಕೆ ಪ್ರಕಾರ, ೧೯೯೨ ರಲ್ಲಿ ಬಾಬ್ರಿ ಮಸೀದಿ ಕೆಡವಿದಾಗಿನಿಂದ ಅವರು ಶಾಂತವಾಗಿದ್ದಾರೆ. ‘ಯಾವಾಗ ಶ್ರೀರಾಮಮಂದಿರ ನಿರ್ಮಾಣವಾಗುವುದೋ, ಆವಾಗ ಮೌನವ್ರತ ಮುರಿಯುವೆ‘, ಎಂದು ಪ್ರತಿಜ್ಞೆ ಮಾಡಿದ್ದರು. ಮಹಂತ ನೃತ್ಯ ಗೋಪಾಲದಾಸ ಇವರ ಪ್ರೇರಣೆಯಿಂದ ಅವರು ಮೌನವ್ರತ ಆಚರಿಸುತ್ತಿದ್ದಾರೆ. ಅವರು ಅಯೋಧ್ಯೆಯಲ್ಲಿ ‘ಮೌನಿಮಾತಾ‘ ಎಂದು ಪ್ರಸಿದ್ಧಿಯಾಗಿದ್ದಾರೆ. ಅವರು ನಮ್ಮೊಂದಿಗೆ ಸನ್ನೆಗಳ ಮೂಲಕ ಮಾತನಾಡುತ್ತಾರೆ. ಏನಾದರೂ ಹೇಳಲು ಕಷ್ಟವಾದಾಗ ಅವರು ಅದನ್ನು ಬರೆದು ಹೇಳುತ್ತಿದ್ದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ