೪೨ ದ್ವಾರಗಳಿಗೆ ೧೦೦ ಕೆಜಿ ಚಿನ್ನದ ಲೇಪನ !

ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿಯ ಶ್ರೀರಾಮಮಂದಿರದ ಒಟ್ಟು ೪೬ ದ್ವಾರಗಳು ಅಳವಡಿಸಲಾಗುವುದು. ಅದರಲ್ಲಿನ ೪೨ ದ್ವಾರಗಳಿಗೆ ೧೦೦ ಕೆಜಿ ಚಿನ್ನದ ಲೇಪನ ಮಾಡಲಾಗುವುದು. ಇದರಲ್ಲಿನ ಮೊದಲನೆಯ ಚಿನ್ನದ ದ್ವಾರದ ಛಾಯಾಚಿತ್ರ ಪ್ರಸಾರ ಮಾಡಲಾಗಿದೆ. ಈ ದ್ವಾರ ಸುಮಾರು ೮ ಅಡಿ ಎತ್ತರ ಮತ್ತು ೧೨ ಅಡಿ ಅಗಲ ಇದೆ. ಬರುವ ೩ ದಿನದಲ್ಲಿ ಇನ್ನೂ ೧೩ ದ್ವಾರಗಳನ್ನು ಅಳವಡಿಸಲಾಗುವುದು. ಈ ದ್ವಾರಗಳು ಮಹಾರಾಷ್ಟ್ರದಲ್ಲಿನ ಸಾಗವಾನಿ ಕಟ್ಟಿಗೆಯಿಂದ ಮಾಡಲಾಗಿದೆ. ಹೈದರಾಬಾದಿನ ಕಾರ್ಮಿಕರಿಂದ ಇದರ ಕೆತ್ತನೆಕಾರ್ಯ ಮಾಡಿದೆ. ಇದರ ನಂತರ ಅದರ ಮೇಲೆ ತಾಮ್ರದ ಲೇಪನ ಮಾಡಿ ನಂತರ ಚಿನ್ನದ ಲೇಪನ ಮಾಡಲಾಗಿದೆ.
ಶ್ರೀರಾಮಲಲ್ಲನ ಸಿಂಹಾಸನ ಕೂಡ ಚಿನ್ನದ್ದು !
ಶ್ರೀ ರಾಮಲಲ್ಲಾನ ಸಿಂಹಾಸನ ಕೂಡ ಚಿನ್ನದಿಂದ ತಯಾರಿಸಲಾಗಿದೆ. ಈ ಕಾರ್ಯ ಜನವರಿ ೧೫ ರ ವರೆಗೆ ಪೂರ್ಣಗೊಳ್ಳುವುದು. ಮಂದಿರದ ಶಿಖರ ಕೂಡ ಚಿನ್ನದ್ದೆ ಇರಲಿದೆ; ಆದರೆ ಈ ಕಾರ್ಯ ಶಿಖರ ಪೂರ್ಣವಾದ ನಂತರ ಮಾಡಲಾಗುವುದು.
ಚಿನ್ನ ಮತ್ತು ಬೆಳ್ಳಿಯಿಂದ ತಯಾರಿಸಿರುವ ಚರಣ ಪಾದುಕೆ !
ಭಗವಾನ್ ಶ್ರೀ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ನಂತರ ಅವರ ಚರಣ ಪಾದುಕೆ ಕೂಡ ಮಂದಿರದಲ್ಲಿ ಇಡಲಾಗುವುದು. ಈ ಚರಣ ಪಾದುಕೆ ೧ ಕೆಜಿ ಚಿನ್ನ ಮತ್ತು ೭ ಕೆಜಿ ಬೆಳ್ಳಿಯಿಂದ ತಯಾರಿಸಲಾಗಿದೆ. ಭಾಗ್ಯನಗರದ ಶ್ರೀಜಲ ಶ್ರೀನಿವಾಸ ಶಾಸ್ತ್ರಿ ಇವರು ಈ ಪಾದುಕೆ ತಯಾರಿಸಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !