ಗೃಹ ಸಚಿವ ಪರಮೇಶ್ವರ್ ಇವರ ಪ್ರಶ್ನೆ ?

ಬೆಂಗಳೂರು – ನಾವು ಹಿಂದೂಗಳು ಅಲ್ಲವೇ ? ನಮ್ಮ ಪಕ್ಷದಲ್ಲಿ ಹಿಂದೂ ಧರ್ಮದವರಿಲ್ಲವೇ ? ರಾಜ್ಯದಲ್ಲಿನ ದೇವಸ್ಥಾನಗಳಲ್ಲಿ ಜನವರಿ ೨೨ ರಂದು ವಿಶೇಷ ಪೂಜೆ ಮಾಡಿದರೆ ಅದರಲ್ಲಿ ತಪ್ಪೇನಿದೆ ? ಎಂದು ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿನ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇವರು ಪ್ರಶ್ನೆ ಕೇಳಿದರು. ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿನ ೩೨ ಸಾವಿರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡುವ ಆದೇಶ ನೀಡಿದೆ. ಅದರ ಬಗ್ಗೆ ಅವರು ಮಾತನಾಡುತ್ತಿದ್ದರು. ‘ಅಯೋಧ್ಯೆ ಶ್ರೀರಾಮಮಂದಿರಗಾಗಿ ನಾನು ಕೂಡ ದೇಣಿಗೆ ನೀಡಿದ್ದೇನೆ. ಅದು ನನ್ನ ವೈಯಕ್ತಿಕ ವಿಚಾರವಾಗಿದೆ, ಎಂದೂ ಕೂಡ ಅವರು ಈ ಸಮಯದಲ್ಲಿ ಹೇಳಿದರು.
ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಪರಮೇಶ್ವರ್https://t.co/ynxq8OFbXc#Bengaluru #Ayodhya #RamMandir #GParameshwar #KannadaNews
— PublicTV (@publictvnews) January 8, 2024
ಕಾಂಗ್ರೆಸ್ ಈ ಮೊದಲೇ ಅದರ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನೆಗೆ ಭಾಗವಹಿಸಲು ಅನುಮತಿ ನೀಡಿದೆ; ಆದರೆ ಪಕ್ಷಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕಿ ಸೋನಿಯಾ ಗಾಂಧಿ ಈ ಕಾರ್ಯಕ್ರಮಕ್ಕೆ ಉಪಸ್ಥಿತರಿರುವುದಿಲ್ಲ ಎಂದು ಹೇಳಿದರು.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ