
1990 ಮತ್ತು 1992 ರಲ್ಲಿ, ಭಾರತದಾದ್ಯಂತ ಲಕ್ಷಾಂತರ ಕಾರಸೇವಕರು ಅಯೋಧ್ಯೆಗೆ ತೆರಳಿ ಕಾರಸೇವೆ ಮಾಡಿದರು, ಇದು ಶ್ರೀ ರಾಮಜನ್ಮಭೂಮಿ ಚಳವಳಿಯಲ್ಲಿ ಪ್ರಮುಖ ಹಂತವಾಗಿತ್ತು. ಅದರಲ್ಲಿ ಕೋಲಕಾತಾದ ಅಂದಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪದಾಧಿಕಾರಿಗಳು ಹಾಗೂ `ಭಾರತೀಯ ಸಾಧಕ ಸಮಾಜ” ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ. ಅನಿರ್ಬನ್ ನಿಯೋಗಿ ಅವರ ಕಾರಸೇವೆಯ ವಿಶಿಷ್ಟ ಅನುಭವವನ್ನು ಈ ವೀಡಿಯೊದಲ್ಲಿ ತಿಳಿಯೋಣ. ಇದು `ಸನಾತನ ಪ್ರಭಾತ್”ನ ‘ರಾಮ ಆನೆವಾಲೆ ಹೆ’ ಈ ವಿಶೇಷ ವಿಡಿಯೋ ಸರಣಿಯಲ್ಲಿನ ಮೊದಲ ವಿಡಿಯೋ ಆಗಿದೆ !
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !