
ಬೆಳಗಾವಿ – ಶ್ರೀರಾಮಮಂದಿರದ ಉದ್ಘಾಟನೆಗೆ ಹೋಗದಿರುವ ಕಾಂಗ್ರಸ್ಸಿನ ನಿರ್ಧಾರ, ಅಕ್ಷಮ್ಯ ಅಪರಾಧ ಎಂದು ಶ್ರೀರಾಮಸೇನೆ ಅಧ್ಯಕ್ಷ ಶ್ರೀ ಪ್ರಮೋದ್ ಮುತಾಲಿಕ್ ಖೇದ ವ್ಯಕ್ತಪಡಿಸಿದ್ದಾರೆ. ಅವರು ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಮುಂದೆ ಮಾತನಾಡುತ್ತಾ, ಎಲ್ಲರೂ ಭಾಜಪ ಮತ್ತು ರಾ.ಸ್ವಂಘದವರಲ್ಲ, ಆದರೆ ಎಲ್ಲರೂ ಶ್ರೀರಾಮನ ದರ್ಶನಕ್ಕಾಗಿ ಹೋಗಬೇಕು. ೫೦೦ ವರ್ಷಗಳ ನಂತರ ನಡೆಯಲಿರುವ ಶ್ರೀರಾಮಮೂರ್ತಿಯ ಪ್ರಾಣ ಪ್ರತಿಷ್ಟಾಪನೆಯ ಸಮಾರಂಭಕ್ಕೆ ಹೋಗದಿರುವುದು ಕಾಂಗ್ರೆಸ್ಸಿನ ದೌರ್ಭಾಗ್ಯವೇ ಆಗಿದೆ. ನಿಮಗೆ ನಿಜವಾಗಿಯೂ ಹಿಂದೂಗಳ, ಶ್ರೀರಾಮನ ಶಾಪ ತಗಲುವುದು. ನೀವು ಈ ಸಮಾರಂಭದಲ್ಲಿ ಸಹಭಾಗಿಯಾಗಿ ಹಿಂದೂ ಸಮಾಜದಲ್ಲಿ ಒಂದಾಗಿದ್ದರೆ, ಶ್ರೀರಾಮನ ಕೃಪೆಯಿಂದ ಲಾಭವಾಗುತ್ತಿತ್ತು. ದೇಶಕ್ಕೆ ಸ್ವಾತಂತ್ಯ್ರ ಬಂದಾಗಿನಿಂದಲೂ ಕಾಂಗ್ರೆಸ್ ಹಿಂದೂಗಳ ಪರವಾಗಿ ನಿಲ್ಲದೆ ಮುಸಲ್ಮಾನರ ಓಲೈಕೆ ಮಾಡುವುದರಲ್ಲಿಯೇ ಮಗ್ನವಾಗಿದೆ ಎಂದರು.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ