
ಗೋರಖಪುರ (ಉತ್ತರ ಪ್ರದೇಶ) – ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದೇಶದಲ್ಲಿ ಶ್ರೀರಾಮಚರಿತಮಾನಸ ಪ್ರತಿಗಳಿಗೆ ಬೇಡಿಕೆ ಹೆಚ್ಚಿದೆ. ಇದರಿಂದಾಗಿ ಇಲ್ಲಿನ ಗೀತಾ ಪ್ರೆಸ್ ನಲ್ಲಿ 50 ವರ್ಷಗಳಲ್ಲಿ ಇದೇ ಮೊದಲಬಾರಿ ಶ್ರೀರಾಮಚರಿತಮಾನಸದ ಪ್ರತಿಗಳನ್ನು ಹಗಲು ರಾತ್ರಿ ಮುದ್ರಣ ಮಾಡಲಾಗುತ್ತಿದೆ. ಈ ವಿಷಯವಾಗಿ ಗೀತಾ ಪ್ರೆಸ್ಸಿನ ವ್ಯವಸ್ಥಾಪಕ ಶ್ರೀ ಲಾಲಮಣಿ ತ್ರಿಪಾಠಿ ಇವರು, ಶ್ರೀ ರಾಮಲಾಲದ ಪ್ರಾಣ ಪ್ರತಿಷ್ಠಾಪನೆಯ ದಿನಾಂಕ ಘೋಷಿತವಾದ ನಂತರ ಸುಂದರಕಾಂಡ ಮತ್ತು ಹನುಮಾನ ಚಾಲೀಸ್ ಇದರ ಜೊತೆಗೆ ಶ್ರೀರಾಮಚರಿತ ಮಾನಸ ಗ್ರಂಥದ ಬೇಡಿಕೆಯು ಹೆಚ್ಚಾಗಿದೆ. ಹಿಂದಿನ ಕೆಲವು ವರ್ಷಗಳಲ್ಲಿ ನಾವು ಪ್ರತಿ ತಿಂಗಳಿಗೆ ಶ್ರೀರಾಮಚರಿತಮಾನಸದ 75 ಸಾವಿರ ಪ್ರತಿ ಮುದ್ರಿತ ಮಾಡುತ್ತಿದ್ದೆವು ಈ ವರ್ಷ ಒಂದು ಲಕ್ಷ ಪ್ರತಿ ಮುದ್ರಿಸಿದರೂ ಸದ್ಯ ಸ್ಟಾಕ್ ಉಳಿದಿಲ್ಲ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ