
ದತಿಯಾ (ಮಧ್ಯಪ್ರದೇಶ) – ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುವವರೆಗೆ ಮಾತನಾಡುವುದಿಲ್ಲ ಎಂದು 1984ರಲ್ಲಿ ಪ್ರತಿಜ್ಞೆ ಮಾಡಿದ್ದ ಮೌನಿಬಾಬಾ ಜನವರಿ 22ರಂದು ಮೌನವ್ರತ ಬಿಡುವವರಿದ್ದಾರೆ. ಕಾಲಿಗೆ ಚಪ್ಪಲಿ ಹಾಕುವುದಿಲ್ಲ ಎಂದು ಪ್ರತಿಜ್ಞೆಯನ್ನೂ ಮಾಡಿದ್ದರು. ಮೌನಿ ಬಾಬಾ ಕಳೆದ 44 ವರ್ಷಗಳಿಂದ ಹಣ್ಣುಗಳನ್ನು ತಿಂದು ಬದುಕುತ್ತಿದ್ದಾರೆ. ಮೌನಿ ಬಾಬಾರ ಹೆಸರು ರಾಮಭಾಕ್ರ ಮೋಹನ ಎಂದಾಗಿದೆ. ಅವರು ದಾಮೋದರದಾಸ್ ಮೌನಿ ಅವರ ಶಿಷ್ಯ ಮತ್ತು ದತಿಯಾ ಜಿಲ್ಲೆಯ ಉನವ್ ಬಾಲಾಜಿ ಇಲ್ಲಿ ನಿವಾಸಿಯಾಗಿದ್ದಾರೆ. ಪ್ರಸ್ತುತ ಅವರು ದತಿಯಾದ ಪೀತಾಂಬರ ಪೀಠದ ದೇವಸ್ಥಾನದ ಎದುರು ಅನಾಮಯ ಆಶ್ರಮದ ಹತ್ತಿರ ವಾಸಿಸುತ್ತಿದ್ದಾರೆ.
ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನ ನೀಡದೆ ಮೌನಿ ಬಾಬಾ ಅವರಿಗೆ ಅನ್ಯಾಯ ಮಾಡಲಾಗಿದೆ ಎಂದು ರಾಮಭಾಕ್ರ ಮೋಹನ ಅವರ ಶಿಷ್ಯ ಗೋಲೋಕ ವಾಸಿ ಹೇಳಿದ್ದಾರೆ. ಪ್ರಧಾನಿಯವರು ಮೌನಿಬಾಬರವರ ಉಪವಾಸವನ್ನು ಅಂತ್ಯಗೊಳಿಸಲು ಮಂದಿರದ ಉದ್ಘಾಟನೆಗೆ ಅವರನ್ನು ಆಹ್ವಾನಿಸಬೇಕು ಎಂದಿದ್ದಾರೆ.
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?