
ದತಿಯಾ (ಮಧ್ಯಪ್ರದೇಶ) – ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುವವರೆಗೆ ಮಾತನಾಡುವುದಿಲ್ಲ ಎಂದು 1984ರಲ್ಲಿ ಪ್ರತಿಜ್ಞೆ ಮಾಡಿದ್ದ ಮೌನಿಬಾಬಾ ಜನವರಿ 22ರಂದು ಮೌನವ್ರತ ಬಿಡುವವರಿದ್ದಾರೆ. ಕಾಲಿಗೆ ಚಪ್ಪಲಿ ಹಾಕುವುದಿಲ್ಲ ಎಂದು ಪ್ರತಿಜ್ಞೆಯನ್ನೂ ಮಾಡಿದ್ದರು. ಮೌನಿ ಬಾಬಾ ಕಳೆದ 44 ವರ್ಷಗಳಿಂದ ಹಣ್ಣುಗಳನ್ನು ತಿಂದು ಬದುಕುತ್ತಿದ್ದಾರೆ. ಮೌನಿ ಬಾಬಾರ ಹೆಸರು ರಾಮಭಾಕ್ರ ಮೋಹನ ಎಂದಾಗಿದೆ. ಅವರು ದಾಮೋದರದಾಸ್ ಮೌನಿ ಅವರ ಶಿಷ್ಯ ಮತ್ತು ದತಿಯಾ ಜಿಲ್ಲೆಯ ಉನವ್ ಬಾಲಾಜಿ ಇಲ್ಲಿ ನಿವಾಸಿಯಾಗಿದ್ದಾರೆ. ಪ್ರಸ್ತುತ ಅವರು ದತಿಯಾದ ಪೀತಾಂಬರ ಪೀಠದ ದೇವಸ್ಥಾನದ ಎದುರು ಅನಾಮಯ ಆಶ್ರಮದ ಹತ್ತಿರ ವಾಸಿಸುತ್ತಿದ್ದಾರೆ.
ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನ ನೀಡದೆ ಮೌನಿ ಬಾಬಾ ಅವರಿಗೆ ಅನ್ಯಾಯ ಮಾಡಲಾಗಿದೆ ಎಂದು ರಾಮಭಾಕ್ರ ಮೋಹನ ಅವರ ಶಿಷ್ಯ ಗೋಲೋಕ ವಾಸಿ ಹೇಳಿದ್ದಾರೆ. ಪ್ರಧಾನಿಯವರು ಮೌನಿಬಾಬರವರ ಉಪವಾಸವನ್ನು ಅಂತ್ಯಗೊಳಿಸಲು ಮಂದಿರದ ಉದ್ಘಾಟನೆಗೆ ಅವರನ್ನು ಆಹ್ವಾನಿಸಬೇಕು ಎಂದಿದ್ದಾರೆ.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ