
ನವ ದೆಹಲಿ – ಮಥುರೆಯ ಶ್ರೀ ಕೃಷ್ಣನಜನ್ಮಭೂಮಿಯ ಮೇಲಿರುವ ಶಾಹಿ ಈದ್ಗಾ ಮಸೀದಿಯ ವೈಜ್ಞಾನಿಕ ಸಮೀಕ್ಷೆ ನಡೆಸಲು ಅಲಹಾಬಾದ ಉಚ್ಚ ನ್ಯಾಯಾಲಯ ಅನುಮತಿ ನೀಡಿತ್ತು. ಇದನ್ನು ಸರ್ವೋಚ್ಚ ನ್ಯಾಯಾಲಯವು ತಡೆ ನೀಡಿದ್ದು, ಈಗ ಈ ಪ್ರಕರಣದ ಮುಂದಿನ ವಿಚಾರಣೆ ಜನವರಿ 23 ರಂದು ನಡೆಯಲಿದೆ.
VIDEO | “The top court has stayed the Allahabad High Court order that allowed a survey (of the Shahi Idgah mosque adjoining the Krishna Janmabhoomi temple in Mathura). The court has also issued a notice to the Hindu side and sought its response. The next hearing will now be held… pic.twitter.com/yygWv1Zktq
— Press Trust of India (@PTI_News) January 16, 2024
ನ್ಯಾಯಮೂರ್ತಿ ಸಂಜೀವ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ ದತ್ತಾ ಅವರ ವಿಭಾಗೀಯ ಪೀಠವು ತೀರ್ಪು ನೀಡುವಾಗ, ‘ಈ ಪ್ರಕರಣದಲ್ಲಿ ಕೆಲವು ಕಾನೂನು ತೊಡಕುಗಳು ಉಂಟಾಗಿದೆ, ಅವುಗಳ ಮೇಲೆ ಮೊದಲು ತೀರ್ಪು ನೀಡಬೇಕಾಗುತ್ತದೆ. `ಉಚ್ಚ ನ್ಯಾಯಾಲಯದಲ್ಲಿ ದೂರುದಾರರು ಆಯುಕ್ತರನ್ನು ನಿಯುಕ್ತಿಗೊಳಿಸುವಂತೆ ಏಕೆ ಆದೇಶಿಸಿದರು?’, ಎನ್ನುವುದು ಸ್ಪಷ್ಟವಾಗಿಲ್ಲ. ‘ಸ್ಥಳೀಯ ಆಯುಕ್ತರಿಂದ ನಿಮ್ಮ ನೈಜ ಬೇಡಿಕೆಗಳೇನು?’, ಎನ್ನುವ ಬಗ್ಗೆ ಹೆಚ್ಚಿನ ಸ್ಪಷ್ಟತೆ ಬೇಕು ಎಂದು ಹೇಳಿದೆ.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ